ಹೆಬ್ಬಾಳ್ಕರ್ ‘ಲಕ್ಷ್ಮೀ’ ಲೆಕ್ಕ ಕೇಳಿದ ಇಡಿ: ಬರ್ತಿನಿ ಬಿಡಿ ಎಂದ ನಾಯಕಿಯ ಪೊಟೋ ನೋಡಿ!
ಸೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ರಾಜಕಾರಣದಲ್ಲಿ ನಿಧಾನವಾಗಿ ತಮ್ಮ ಪ್ರಭಾವ ಬೀರಿದ್ದಾರೆ..ಬೀರುತ್ತಿದ್ದಾರೆ ಕೂಡ. 2018ರ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಗ್ರಾಮಾಂತರ ಕ್ಷೇತ್ರದಿಂದ ಆಯ್ಕೆಯಾದವರಿಗೆ ಇದೀಗ ಜಾರಿ ನಿರ್ದೇಶನಾಲಯ ಡಿಕೆ ಶಿವಕುಮಾರ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.
123

ಕಾರ್ಯಕ್ರಮವೊಂದರಲ್ಲಿ ಹುಕ್ಕೇರಿ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಸ್ವಾಮೀಜಿ ಅವರೊಂದಿಗೆ
ಕಾರ್ಯಕ್ರಮವೊಂದರಲ್ಲಿ ಹುಕ್ಕೇರಿ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಸ್ವಾಮೀಜಿ ಅವರೊಂದಿಗೆ
223
ಬಿಸಲು ಲೆಕ್ಕಿಸದೆ ಚುನಾವಣಾ ಪ್ರಚಾರದಲ್ಲಿ ಬ್ಯುಸಿ
ಬಿಸಲು ಲೆಕ್ಕಿಸದೆ ಚುನಾವಣಾ ಪ್ರಚಾರದಲ್ಲಿ ಬ್ಯುಸಿ
323
ಕೇಂದ್ರ ಸರ್ಕಾರ ನೊಟು ಅಮಾನ್ಯೀಕರಣ ಮಾಡಿದ ಸಂದರ್ಭದ ಹೋರಾಟ
ಕೇಂದ್ರ ಸರ್ಕಾರ ನೊಟು ಅಮಾನ್ಯೀಕರಣ ಮಾಡಿದ ಸಂದರ್ಭದ ಹೋರಾಟ
423
ಜನರೊಂದಿಗೆ ಸದಾ ಬೆರೆತು ಮಾಹಿತಿ ಕಲೆ ಹಾಕುವ ನಾಯಕಿ
ಜನರೊಂದಿಗೆ ಸದಾ ಬೆರೆತು ಮಾಹಿತಿ ಕಲೆ ಹಾಕುವ ನಾಯಕಿ
523
ಬೆಳಗಾವಿ ರಾಜಕಾರಣದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮದೆ ಆದ ಪ್ರಭಾವ ಬೆಳೆಸಿಕೊಂಡಿದ್ದಾರೆ.
ಬೆಳಗಾವಿ ರಾಜಕಾರಣದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮದೆ ಆದ ಪ್ರಭಾವ ಬೆಳೆಸಿಕೊಂಡಿದ್ದಾರೆ.
623
ಬೆಳಗಾವಿ ಜಿಲ್ಲಾ ಕಾಂಗ್ರೆಸ್ 2 ಅವಧಿಗೆ ಲಕ್ಷ್ಮಿ ಹೆಬ್ಬಾಳಕರ ಜಿಲ್ಲಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದಾರೆ.
ಬೆಳಗಾವಿ ಜಿಲ್ಲಾ ಕಾಂಗ್ರೆಸ್ 2 ಅವಧಿಗೆ ಲಕ್ಷ್ಮಿ ಹೆಬ್ಬಾಳಕರ ಜಿಲ್ಲಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದಾರೆ.
723
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿಯೂ ಕಾರ್ಯನಿರ್ವಹಿಸಿದ್ದಾರೆ
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿಯೂ ಕಾರ್ಯನಿರ್ವಹಿಸಿದ್ದಾರೆ
823
ಜನರೊಂದಿಗೆ ಬೆರೆಯುವ ಗುಣ ಬೆಳೆಸಿಕೊಂಡು ಬಂದ ನಾಯಕಿ.
ಜನರೊಂದಿಗೆ ಬೆರೆಯುವ ಗುಣ ಬೆಳೆಸಿಕೊಂಡು ಬಂದ ನಾಯಕಿ.
923
ಬೆಳಗಾವಿ ಗ್ರಾಮೀಣ ಪ್ರದೇಶದಲ್ಲಿ ಅತಿ ಹೆಚ್ಚಿನ ಓಡಾಟ
ಬೆಳಗಾವಿ ಗ್ರಾಮೀಣ ಪ್ರದೇಶದಲ್ಲಿ ಅತಿ ಹೆಚ್ಚಿನ ಓಡಾಟ
1023
ಕರ್ನಾಟಕ ಕಾಂಗ್ರೆಸ್ ನ ಪ್ರಭಾವಿ ಮಹಿಳಾ ರಾಜಕಾರಣಿ
ಕರ್ನಾಟಕ ಕಾಂಗ್ರೆಸ್ ನ ಪ್ರಭಾವಿ ಮಹಿಳಾ ರಾಜಕಾರಣಿ
1123
ಖಾನಾಪುರದಲ್ಲಿರುವ ಭಾಗ್ಯಲಕ್ಷ್ಮಿ ಶುಗರ್ ಕಾರ್ಖಾನೆಯ ಸದಸ್ಯರಾಗಿ ಕಾರ್ಯ ನಿರ್ವಹಿಸಿದ ಅನುಭವವಿದೆ.
ಖಾನಾಪುರದಲ್ಲಿರುವ ಭಾಗ್ಯಲಕ್ಷ್ಮಿ ಶುಗರ್ ಕಾರ್ಖಾನೆಯ ಸದಸ್ಯರಾಗಿ ಕಾರ್ಯ ನಿರ್ವಹಿಸಿದ ಅನುಭವವಿದೆ.
1223
2013ರಲ್ಲಿ ರಾಜಕಾರಣದ ಜೀವನ ಆರಂಭ
2013ರಲ್ಲಿ ರಾಜಕಾರಣದ ಜೀವನ ಆರಂಭ
1323
ಪ್ರವಾಹ ಪರಿಸ್ಥಿತಿ ತಲೆದೋರಿದಾಗ ತಾವೇ ಮುಂದೆ ನಿಂತರು.
ಪ್ರವಾಹ ಪರಿಸ್ಥಿತಿ ತಲೆದೋರಿದಾಗ ತಾವೇ ಮುಂದೆ ನಿಂತರು.
1423
ಸಾಮಾನ್ಯರಂತೆ ಜನರೊಂದಿಗೆ ಹೊರಟರು.
ಸಾಮಾನ್ಯರಂತೆ ಜನರೊಂದಿಗೆ ಹೊರಟರು.
1523
ಹಳ್ಳಿ ಹಳ್ಳಿಯಲ್ಲಿ ಅಹವಾಲು ಸ್ವೀಕಾರ
ಹಳ್ಳಿ ಹಳ್ಳಿಯಲ್ಲಿ ಅಹವಾಲು ಸ್ವೀಕಾರ
1623
ಜನರೊಂದಿಗೆತಾವು ಪ್ರತಿಜ್ಞಾವಿಧಿ ತೆಗೆದುಕೊಂಡರು.
ಜನರೊಂದಿಗೆತಾವು ಪ್ರತಿಜ್ಞಾವಿಧಿ ತೆಗೆದುಕೊಂಡರು.
1723
ಶಾಸಕಿಯೇ ಖುದ್ದು ನಿಂತು ಪರಿಹಾರ ವಿತರಣೆ
ಶಾಸಕಿಯೇ ಖುದ್ದು ನಿಂತು ಪರಿಹಾರ ವಿತರಣೆ
1823
ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ
ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ
1923
ಹೋಳಿ ಹಬ್ಬದ ಸಂಭ್ರಮದಲ್ಲಿ ಶಾಸಕಿ
ಹೋಳಿ ಹಬ್ಬದ ಸಂಭ್ರಮದಲ್ಲಿ ಶಾಸಕಿ
2023
ಹೋಳಿ ಹಬ್ಬದಲ್ಲಿ ಸಂಗೀತಕ್ಕೆ ಹೆಜ್ಜೆ ಹಾಕಿದ ಬಗೆ.
ಹೋಳಿ ಹಬ್ಬದಲ್ಲಿ ಸಂಗೀತಕ್ಕೆ ಹೆಜ್ಜೆ ಹಾಕಿದ ಬಗೆ.
Latest Videos