MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ನಿಖಿಲ್ ಮದ್ವೆಯಲ್ಲಿ ಲಾಕ್‌ಡೌನ್ ಉಲ್ಲಂಘನೆಯಾಗಿದೆ ಎಂದವರ ಬಾಯಿಗೆ ಸಿಎಂ ಬೀಗ

ನಿಖಿಲ್ ಮದ್ವೆಯಲ್ಲಿ ಲಾಕ್‌ಡೌನ್ ಉಲ್ಲಂಘನೆಯಾಗಿದೆ ಎಂದವರ ಬಾಯಿಗೆ ಸಿಎಂ ಬೀಗ

ಲಾಕ್‌ಡೌನ್ ನಡುವೆಯೂ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಮದುವೆ ನೆರವೇರಿಸಿರುವ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಡೆಗೆ ಆಪಕ್ಷೇಗಳು ವ್ಯಕ್ತವಾಗಿವೆ. ಅಲ್ಲದೇ ಲಾಕ್‌ಡೌನ್ ನಿಯಮ ಪಾಲಿಸಿಲ್ಲ ಎನ್ನುವ ಆರೋಪಗಳು ಕೇಳಿಬಂದಿದೆ. ಇದೀಗ ಸಿಎಂ ಬಿಎಸ್‌ ಯಡಿಯೂರ ಅವರು ಆರೋಪ ಮಾಡಿದವರ ಬಾಯಿಗೆ ಬೀಗ ಹಾಕಿದ್ದಾರೆ.

1 Min read
Suvarna News
Published : Apr 18 2020, 06:31 PM IST
Share this Photo Gallery
  • FB
  • TW
  • Linkdin
  • Whatsapp
111
<p>ನಿಖಿಲ್ ಕುಮಾರಸ್ವಾಮಿ ಮದುವೆಯಲ್ಲಿ ಲಾಕ್‌ಡೌನ್ ಉಲ್ಲಂಘನೆ ಮಾಡಲಾಗಿದೆ ಎನ್ನುವ ಆರೋಪಕ್ಕೆ ಇದೀಗ ಸ್ವತಃ ಸಿಎಂ ಬಿಎಸ್‌ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.</p>

<p>ನಿಖಿಲ್ ಕುಮಾರಸ್ವಾಮಿ ಮದುವೆಯಲ್ಲಿ ಲಾಕ್‌ಡೌನ್ ಉಲ್ಲಂಘನೆ ಮಾಡಲಾಗಿದೆ ಎನ್ನುವ ಆರೋಪಕ್ಕೆ ಇದೀಗ ಸ್ವತಃ ಸಿಎಂ ಬಿಎಸ್‌ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.</p>

ನಿಖಿಲ್ ಕುಮಾರಸ್ವಾಮಿ ಮದುವೆಯಲ್ಲಿ ಲಾಕ್‌ಡೌನ್ ಉಲ್ಲಂಘನೆ ಮಾಡಲಾಗಿದೆ ಎನ್ನುವ ಆರೋಪಕ್ಕೆ ಇದೀಗ ಸ್ವತಃ ಸಿಎಂ ಬಿಎಸ್‌ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

211
<p>ಏಪ್ರಿಲ್ 20ರ ಬಳಿಕ ರಾಜ್ಯದಲ್ಲಿ ಹೇರಲಾಗಿರುವ ಲಾಕ್ ಡೌನ್ ವೇಳೆ ಯಾವೆಲ್ಲಾ ಕ್ಷೇತ್ರದಲ್ಲಿ ವಿನಾಯಿತಿ ನೀಡಬೇಕು ಎಂಬ ವಿಚಾರದ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿದರು</p>

<p>ಏಪ್ರಿಲ್ 20ರ ಬಳಿಕ ರಾಜ್ಯದಲ್ಲಿ ಹೇರಲಾಗಿರುವ ಲಾಕ್ ಡೌನ್ ವೇಳೆ ಯಾವೆಲ್ಲಾ ಕ್ಷೇತ್ರದಲ್ಲಿ ವಿನಾಯಿತಿ ನೀಡಬೇಕು ಎಂಬ ವಿಚಾರದ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿದರು</p>

ಏಪ್ರಿಲ್ 20ರ ಬಳಿಕ ರಾಜ್ಯದಲ್ಲಿ ಹೇರಲಾಗಿರುವ ಲಾಕ್ ಡೌನ್ ವೇಳೆ ಯಾವೆಲ್ಲಾ ಕ್ಷೇತ್ರದಲ್ಲಿ ವಿನಾಯಿತಿ ನೀಡಬೇಕು ಎಂಬ ವಿಚಾರದ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿದರು

311
<p>ಈ ವೇಳೆ ಸುದ್ದಿಗಾರರೊಬ್ಬರು ನಿಖಿಲ್ &nbsp;ಕುಮಾರಸ್ವಾಮಿ-ರೇವತಿ ವಿವಾಹ ವಿಚಾರ ಪ್ರಸ್ತಾಪಿಸಿ ವಿವಾಹದ ವೇಳೆ ಲಾಕ್ ಡೌನ್ ನಿಯಮ ಉಲ್ಲಂಘನೆ ಕುರಿತು ಪ್ರಶ್ನಿಸಿದ್ದಾರೆ</p>

<p>ಈ ವೇಳೆ ಸುದ್ದಿಗಾರರೊಬ್ಬರು ನಿಖಿಲ್ &nbsp;ಕುಮಾರಸ್ವಾಮಿ-ರೇವತಿ ವಿವಾಹ ವಿಚಾರ ಪ್ರಸ್ತಾಪಿಸಿ ವಿವಾಹದ ವೇಳೆ ಲಾಕ್ ಡೌನ್ ನಿಯಮ ಉಲ್ಲಂಘನೆ ಕುರಿತು ಪ್ರಶ್ನಿಸಿದ್ದಾರೆ</p>

ಈ ವೇಳೆ ಸುದ್ದಿಗಾರರೊಬ್ಬರು ನಿಖಿಲ್  ಕುಮಾರಸ್ವಾಮಿ-ರೇವತಿ ವಿವಾಹ ವಿಚಾರ ಪ್ರಸ್ತಾಪಿಸಿ ವಿವಾಹದ ವೇಳೆ ಲಾಕ್ ಡೌನ್ ನಿಯಮ ಉಲ್ಲಂಘನೆ ಕುರಿತು ಪ್ರಶ್ನಿಸಿದ್ದಾರೆ

411
<p>ಈ ವೇಳೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಕುಮಾರಸ್ವಾಮಿ ಮತ್ತು ದೇವೇಗೌಡರದ್ದು ದೊಡ್ಡ ಕುಟುಂಬ. ಆದರೂ ತುಂಬಾ &nbsp;ಸರಳವಾಗಿ ವಿವಾಹ ನಡೆಸಿದ್ದಾರೆ.</p>

<p>ಈ ವೇಳೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಕುಮಾರಸ್ವಾಮಿ ಮತ್ತು ದೇವೇಗೌಡರದ್ದು ದೊಡ್ಡ ಕುಟುಂಬ. ಆದರೂ ತುಂಬಾ &nbsp;ಸರಳವಾಗಿ ವಿವಾಹ ನಡೆಸಿದ್ದಾರೆ.</p>

ಈ ವೇಳೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಕುಮಾರಸ್ವಾಮಿ ಮತ್ತು ದೇವೇಗೌಡರದ್ದು ದೊಡ್ಡ ಕುಟುಂಬ. ಆದರೂ ತುಂಬಾ  ಸರಳವಾಗಿ ವಿವಾಹ ನಡೆಸಿದ್ದಾರೆ.

511
<p>ವಿವಾಹದ ವೇಳೆ ಕಾನೂನು ಉಲ್ಲಂಘನೆಯಾಗಿಲ್ಲ. ಕಾನೂನಿನಡಿಯಲ್ಲೇ ವಿವಾಹ ಜರುಗಿದ್ದು, ಈ ಬಗ್ಗೆ ಅನಗತ್ಯ ಚರ್ಚೆ ಬೇಡ. ನೂತನ ವಧು-ವರರಿಗೆ ನಾನು ಶುಭಾಶಯ ಕೋರುತ್ತೇನೆ ಎಂದು ಹೇಳಿದರು.</p>

<p>ವಿವಾಹದ ವೇಳೆ ಕಾನೂನು ಉಲ್ಲಂಘನೆಯಾಗಿಲ್ಲ. ಕಾನೂನಿನಡಿಯಲ್ಲೇ ವಿವಾಹ ಜರುಗಿದ್ದು, ಈ ಬಗ್ಗೆ ಅನಗತ್ಯ ಚರ್ಚೆ ಬೇಡ. ನೂತನ ವಧು-ವರರಿಗೆ ನಾನು ಶುಭಾಶಯ ಕೋರುತ್ತೇನೆ ಎಂದು ಹೇಳಿದರು.</p>

ವಿವಾಹದ ವೇಳೆ ಕಾನೂನು ಉಲ್ಲಂಘನೆಯಾಗಿಲ್ಲ. ಕಾನೂನಿನಡಿಯಲ್ಲೇ ವಿವಾಹ ಜರುಗಿದ್ದು, ಈ ಬಗ್ಗೆ ಅನಗತ್ಯ ಚರ್ಚೆ ಬೇಡ. ನೂತನ ವಧು-ವರರಿಗೆ ನಾನು ಶುಭಾಶಯ ಕೋರುತ್ತೇನೆ ಎಂದು ಹೇಳಿದರು.

611
<p>ಈ ಮೂಲಕ ಲಾಕ್‌ಡೌನ್ ಉಲ್ಲಂಘನೆಯಾಗಿದೆ ಎನ್ನುವವರ ಬಾಯಿಗೆ ಬೀಗ ಹಾಕಿದರು</p>

<p>ಈ ಮೂಲಕ ಲಾಕ್‌ಡೌನ್ ಉಲ್ಲಂಘನೆಯಾಗಿದೆ ಎನ್ನುವವರ ಬಾಯಿಗೆ ಬೀಗ ಹಾಕಿದರು</p>

ಈ ಮೂಲಕ ಲಾಕ್‌ಡೌನ್ ಉಲ್ಲಂಘನೆಯಾಗಿದೆ ಎನ್ನುವವರ ಬಾಯಿಗೆ ಬೀಗ ಹಾಕಿದರು

711
<p>ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರೇ ಲಾಕ್‌ಡೌನ್ ಉಲ್ಲಂಘನೆ ಬಗ್ಗೆ ಡಿಸಿಗೆ ವರದಿ ಕೇಳಿದ್ದರು.</p>

<p>ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರೇ ಲಾಕ್‌ಡೌನ್ ಉಲ್ಲಂಘನೆ ಬಗ್ಗೆ ಡಿಸಿಗೆ ವರದಿ ಕೇಳಿದ್ದರು.</p>

ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರೇ ಲಾಕ್‌ಡೌನ್ ಉಲ್ಲಂಘನೆ ಬಗ್ಗೆ ಡಿಸಿಗೆ ವರದಿ ಕೇಳಿದ್ದರು.

811
<p>ಕುಮಾರಸ್ವಾಮಿ ಮಗನ‌ ಮದುವೆಯಲ್ಲಿ ಕಾನೂನು ಉಲ್ಲಂಘನೆ ಆಗಿದೆ ಎಂದು &nbsp;ಸಚಿವ ಶ್ರೀನಿವಾಸ ಪೂಜಾರಿ ಆರೋಪ ಮಾಡಿದ್ದಾರೆ.</p>

<p>ಕುಮಾರಸ್ವಾಮಿ ಮಗನ‌ ಮದುವೆಯಲ್ಲಿ ಕಾನೂನು ಉಲ್ಲಂಘನೆ ಆಗಿದೆ ಎಂದು &nbsp;ಸಚಿವ ಶ್ರೀನಿವಾಸ ಪೂಜಾರಿ ಆರೋಪ ಮಾಡಿದ್ದಾರೆ.</p>

ಕುಮಾರಸ್ವಾಮಿ ಮಗನ‌ ಮದುವೆಯಲ್ಲಿ ಕಾನೂನು ಉಲ್ಲಂಘನೆ ಆಗಿದೆ ಎಂದು  ಸಚಿವ ಶ್ರೀನಿವಾಸ ಪೂಜಾರಿ ಆರೋಪ ಮಾಡಿದ್ದಾರೆ.

911
<p>ಆದ್ರೆ, ಇದೀಗ ಸ್ವತಃ ಯಡಿಯೂರಪ್ಪ ಎಲ್ಲಾ ಸರಿಯಾಗಿದೆ ಎಂದು ಹೇಳುವ ಮೂಲಕ&nbsp;ಎಲ್ಲಾ ಆರೋಪಗಳಿಗೆ ಉತ್ತರಿಸಿದರು</p>

<p>ಆದ್ರೆ, ಇದೀಗ ಸ್ವತಃ ಯಡಿಯೂರಪ್ಪ ಎಲ್ಲಾ ಸರಿಯಾಗಿದೆ ಎಂದು ಹೇಳುವ ಮೂಲಕ&nbsp;ಎಲ್ಲಾ ಆರೋಪಗಳಿಗೆ ಉತ್ತರಿಸಿದರು</p>

ಆದ್ರೆ, ಇದೀಗ ಸ್ವತಃ ಯಡಿಯೂರಪ್ಪ ಎಲ್ಲಾ ಸರಿಯಾಗಿದೆ ಎಂದು ಹೇಳುವ ಮೂಲಕ ಎಲ್ಲಾ ಆರೋಪಗಳಿಗೆ ಉತ್ತರಿಸಿದರು

1011
<p>ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಶುಕ್ರವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.</p>

<p>ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಶುಕ್ರವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.</p>

ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಶುಕ್ರವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

1111
<p>ಕೊರೋನಾ ಲಾಕ್‌ಡೌನ್‌ ನಡುವೆಯೂ ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯಲ್ಲಿರುವ ಫಾರ್ಮ್‌ಹೌಸ್‌ನಲ್ಲಿ ಮದುವೆ ನೆರವೇರಿತು. ಆದರೆ ಮದುವೆ ಸಮಾರಂಭದಲ್ಲಿ ಕೊರೋನಾ ಲಾಕ್‌ಡೌನ್ ಮಾರ್ಗಸೂಚಿಯನ್ನು ಉಲ್ಲಂಘನೆ ಮಾಡಿರುವ ಆರೋಪ ಕೇಳಿಬಂದಿದ್ದವು,</p>

<p>ಕೊರೋನಾ ಲಾಕ್‌ಡೌನ್‌ ನಡುವೆಯೂ ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯಲ್ಲಿರುವ ಫಾರ್ಮ್‌ಹೌಸ್‌ನಲ್ಲಿ ಮದುವೆ ನೆರವೇರಿತು. ಆದರೆ ಮದುವೆ ಸಮಾರಂಭದಲ್ಲಿ ಕೊರೋನಾ ಲಾಕ್‌ಡೌನ್ ಮಾರ್ಗಸೂಚಿಯನ್ನು ಉಲ್ಲಂಘನೆ ಮಾಡಿರುವ ಆರೋಪ ಕೇಳಿಬಂದಿದ್ದವು,</p>

ಕೊರೋನಾ ಲಾಕ್‌ಡೌನ್‌ ನಡುವೆಯೂ ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯಲ್ಲಿರುವ ಫಾರ್ಮ್‌ಹೌಸ್‌ನಲ್ಲಿ ಮದುವೆ ನೆರವೇರಿತು. ಆದರೆ ಮದುವೆ ಸಮಾರಂಭದಲ್ಲಿ ಕೊರೋನಾ ಲಾಕ್‌ಡೌನ್ ಮಾರ್ಗಸೂಚಿಯನ್ನು ಉಲ್ಲಂಘನೆ ಮಾಡಿರುವ ಆರೋಪ ಕೇಳಿಬಂದಿದ್ದವು,

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved