Asianet Suvarna News Asianet Suvarna News

ಏಕಾಏಕಿ ಕುಸಿದು ಬಿದ್ದ ಪ್ರೊ.ಕೆ.ಎಸ್.ಭಗವಾನ್‌ ಆಸ್ಪತ್ರೆಗೆ ದಾಖಲು

ಹಿರಿಯ ಸಾಹಿತಿ ಪ್ರೊ.ಕೆ.ಎಸ್.ಭಗವಾನ್‌ಗೆ ಅನಾರೋಗ್ಯ|ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಲು| ವಾಕಿಂಗ್ ಮಾಡುವ ವೇಳೆ ಕುಸಿದು ಬಿದ್ದಿರುವ ಪ್ರೊ.ಕೆ.ಎಸ್.ಭಗವಾನ್| 

Kannada writer Prof KS Bhagavan hospitalised  In Mysuru
Author
Bengaluru, First Published May 17, 2019, 7:39 PM IST

ಮೈಸೂರು, [ಮೇ.17]: ಹಿರಿಯ ಸಾಹಿತಿ ಪ್ರೊ.ಕೆ.ಎಸ್.ಭಗವಾನ್‌  ಅವರು ವಾಕಿಂಗ್ ಮಾಡುವ ವೇಳೆ ಏಕಾಏಕಿ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು [ಶುಕ್ರವಾರ] ಸಂಜೆ ವಾಕಿಂಗ್ ಮಾಡುವ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣ ಭಗವಾನ್‌ರನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಲಘು ಹೃದಯಾಘತದಿಂದಾಗಿ ಕುಸಿದು ಬಿದ್ದಿದ್ದು, ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.

Kannada writer Prof KS Bhagavan hospitalised  In MysuruKannada writer Prof KS Bhagavan hospitalised  In Mysuru

Kannada writer Prof KS Bhagavan hospitalised  In Mysuru

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.

Follow Us:
Download App:
  • android
  • ios