Asianet Suvarna News Asianet Suvarna News

ರಾಹುಲ್ ದ್ರಾವಿಡ್ ರಾಜ್ಯ ಚುನಾವಣೆಯ ಮತದಾನದ ರಾಯಭಾರಿ

ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ಹಿನ್ನಲೆಯಲ್ಲಿ  ನಿರ್ಧಾರ ಕೈಗೊಳ್ಳಲಿದೆ.

Rahul Dravid May Appoint Voting Ambassador

ಬೆಂಗಳೂರು(ಮಾ.17): ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರನ್ನು ಕರ್ನಾಟಕದಲ್ಲಿ  ಇನ್ನೆರಡು ತಿಂಗಳಲ್ಲಿ ನಡೆಯಲಿರುವ  ವಿಧಾನಸಭಾ ಚುನಾವಣೆಗೆ ಮತದಾನ ರಾಯಭಾರಿಯನ್ನಾಗಿ ನೇಮಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ ಎನ್ನಲಾಗಿದೆ.

ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ಹಿನ್ನಲೆಯಲ್ಲಿ  ಈ ನಿರ್ಧಾರ ಕೈಗೊಳ್ಳಲಿದೆ. ರಾಹುಲ್ ದ್ರಾವಿಡ್ ಸೇರಿದಂತೆ ಐವರನ್ನು ಅಂತಿಮಗೊಳಿಸಲಾಗಿದ್ದು ಶೀಘ್ರದಲ್ಲೇ ಘೋಷಣೆ ಮಾಡಲಾಗುತ್ತದೆ. 2013ರ ಚುನಾವಣೆಯಲ್ಲಿ  ನಟ ಪುನೀತ್ ರಾಜ್'ಕುಮಾರ್ ರಾಯಭಾರಿಯಾಗಿದ್ದರು.

Follow Us:
Download App:
  • android
  • ios