Asianet Suvarna News Asianet Suvarna News

'ನನ್ನ ಮಗಳದ್ದು ಆತ್ಮಹತ್ಯೆಯಲ್ಲ ಕೊಲೆ, ತನಿಖೆ ನಡೆಸಿ'

ರಾಯಚೂರು ಬಿಇ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು| ಸಾವಿನ ಬೆನ್ನಲ್ಲೇ ಜೋರಾಯ್ತು ನ್ಯಾಯದ ಕೂಗು| ಮಗಳಿಗೆ ನ್ಯಾಯ ದೊರಕಿಸಿ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ತಾಯಿ

Raichur Students Suspicious Death Mother Lodged Complaint
Author
Bangalore, First Published Apr 19, 2019, 4:04 PM IST

ರಾಯಚೂರು[ಏ.19]: ರಾಯಚೂರು ಬಿಇ ವಿದ್ಯಾರ್ಥಿನಿ ಮಧು ಅನುಮಾನಾಸ್ಪದ ಸಾವು ಪ್ರಕರಣ ಹೊಸ ಟ್ವಿಸ್ಟ್ ಪಡೆದಿದೆ. ವಿದ್ಯಾರ್ಥಿನಿ ಸಾವಿನ ಕುರಿತಾಗಿ ಹಲವಾರು ಅನುಮಾನಗಳು ವ್ಯಕ್ತವಾದ ಬೆನ್ನಲ್ಲೇ ಆಕೆಯ ಸಾವಿನ ತನಿಖೆ ನಡೆದಸಿ ನ್ಯಾಯ ಒದಗಿಸಿಕೊಡಬೇಕೆಂಬ ಕೂಗು ಜೋರಾಗಿದೆ. 

"

ಒಂದೆಡೆ ತಾಯಿ ತನ್ನ ಮಗಳನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ತಾಯಿ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಿದ್ಯಾರ್ಥಿನಿಯ ಸ್ನೇಹಿತ ಸುದರ್ಶನ ಯಾದವ್ ಎಂಬಾತನನ್ನು ಬಂಧಿಸಿದ್ದಾರೆ. 

Follow Us:
Download App:
  • android
  • ios