Asianet Suvarna News Asianet Suvarna News

ಅಗಲಿದ ಅಂಬಿ: ರೈಲಿಗೆ ತಲೆಕೊಟ್ಟು ಅಭಿಮಾನಿ ಆತ್ಮಹತ್ಯೆ

ಇಡೀ ಕರುನಾಡೇ ಅಂಬಿಯನ್ನು ಕಳೆದುಕೊಂಡಿರುವ ದುಃಖದಲ್ಲಿದೆ. ಹೀಗಿರುವಾಗ ಅಂಬಿಯನ್ನು ಕಳೆದುಕೊಂಡ ನೋವು ತಡೆಯಲಾರದ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

sandalwood actor Ambareesh s fan from mandya commits suicide
Author
Bangalore, First Published Nov 25, 2018, 12:41 PM IST

ಸ್ಯಾಂಡಲ್‌ವುಡ್ ರೆಬೆಲ್ ಸ್ಟಾರ್, ಮಾಜಿ ಸಚಿವ ಅಂಬರೀಶ್ ಸಾವನ್ನಪ್ಪಿದ್ದಾರೆ. ಮಂಡ್ಯದ ಗಂಡು ಎಂದೇ ಖ್ಯಾತರಾಗಿದ್ದ ಅಂಬಿ ತಮ್ಮದೇ ಆದ ಅಪಾರ ಅಭಿಮಾನಿ ವರ್ಗ ಹೊಂದಿದ್ದರು. ಆದರೀಗ ಈ ಎಲ್ಲರನ್ನೂ ಬಿಟ್ಟು ಅವರು ಇಹಲೋಕ ತ್ಯಜಿಸಿದ್ದಾರೆ. ಇಡೀ ಕರುನಾಡೇ ಅಂಬಿಯನ್ನು ಕಳೆದುಕೊಂಡಿರುವ ದುಃಖದಲ್ಲಿದೆ. ಹೀಗಿರುವಾಗ ಅಂಬಿಯನ್ನು ಕಳೆದುಕೊಂಡ ನೋವು ತಡೆಯಲಾರದ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ನಿನಗೆ ತುಂಬಾ ಕೊಬ್ಬು ಕಣೇ... ಅಂಬಿ ಪಂಚ್ ನೆನೆದು ಭಾವುಕರಾದ ನಟಿ

ಹೌದು ಅಂಬರೀಶ್ ಅಭಿಮಾನಿಯೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಂಡ್ಯ ಜಿಲ್ಲೆ, ಮದ್ದೂರು ತಾಲೂಕಿನ, ಹೊಟ್ಟೆ ಗೌಡನದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಮ್ಮಯ್ಯ ಹೆಸರಿನ ಅಭಿಮಾನಿತಯೇ ರೈಲಿಗೆ ತಲೆಜಕೊಟ್ಟು ಮೃತ ಪಟ್ಟ ವ್ಯಕ್ತಿ. ಮೃತನಿಗೆ ಹೆಮಡತಿ ಸುಧಾ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Follow Us:
Download App:
  • android
  • ios