Asianet Suvarna News Asianet Suvarna News

ಪ್ರತ್ಯೇಕ ಲಿಂಗಾಯತ ಧರ್ಮ: ನಿರ್ಧಾರ ತಿಳಿಸಲು ಸಿಎಂ ನಕಾರ

ಪರ-ವಿರೋಧಗಳ ನಡುವೆಯೇ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಮಾನ್ಯತೆ ನೀಡಲು ಸರಕಾರ ಅನುಮೋದನೆ ನೀಡಿದೆ.

Separate Lingayat Religion CM Siddaramaia denies to react

ಬೆಂಗಳೂರು: ಪರ-ವಿರೋಧಗಳ ನಡುವೆಯೇ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಮಾನ್ಯತೆ ನೀಡಲು ಸರಕಾರ ಅನುಮೋದನೆ ನೀಡಿದೆ.

ಬಸವ ತತ್ವವನ್ನು ಪಾಲಿಸುವ ಲಿಂಗಾಯತರು, ವೀರಶೈವರು ಹಾಗೂ ಇತರರನ್ನು ಸೇರಿಸಿ ಲಿಂಗಾಯತ ಧರ್ಮ ಸ್ಥಾಪಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದ್ದು, ಈ ಬಗ್ಗೆ ತೆಗೆದುಕೊಂಡ ನಿರ್ಧಾರಕ್ಕೆ ಪ್ರತಿಕ್ರಿಯೆ ನೀಡಲು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.

 

ಸಚಿವ ಸಂಪುಟ ಸಭೆಯ ನಿರ್ಧಾರ ತಿಳಿಸಲು ಒಬ್ಬರು ಸಚಿವರಿದ್ದಾರೆ. ನಾನು ಈ ಬಗ್ಗೆ ಮಾತನಾಡುವುದಿಲ್ಲ. ಇದರ ಬಗ್ಗೆ ನನ್ನನ್ನು ಕೇಳಬೇಡಿ, ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

 

Follow Us:
Download App:
  • android
  • ios