ಇಂದು ಕ್ಯಾಬಿನೆಟ್ನಲ್ಲಿ ಸಿಎಎ ಜಾರಿ ಕುರಿತು ಚರ್ಚೆ: ಸಿಎಂ ಸಿದ್ದರಾಮಯ್ಯ
ರಾಮನಿಗೆ ಮನೆ ಆಯ್ತು, ಬಡವರಿಗೆ ಮನೆ ನಿರ್ಮಾಣವಾಗಬೇಕು: ಪೇಜಾವರ ಶ್ರೀ
ಬಿಜೆಪಿ ಕಛೇರಿಯಲ್ಲಿ ಮತ್ತೆ 'ಗೋ ಬ್ಯಾಕ್ ಶೋಭಾ' ಘೋಷಣೆ; ಟಿಕೆಟ್ ಬದಲಾವಣೆಗೆ ಕಾರ್ಯಕರ್ತರು ಪಟ್ಟು!
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚಿದ ಗೋ ಬ್ಯಾಕ್ ಅಭಿಯಾನ, ಶೋಭಾ ಬಳಿಕ ಹೆಗ್ಡೆ ಟಾರ್ಗೆಟ್
ಲೋಕಸಭಾ ಚುನಾವಣೆ: ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡದಂತೆ ಬಿಜೆಪಿ ಕಾರ್ಯಕರ್ತರಿಂದಲೇ ಬೈಕ್ ರಾಲಿ!
ಅರ್ಹ ವ್ಯಕ್ತಿಗಳಿಗೆ ಸರ್ಕಾರದ ಯೋಜನೆಗಳು ದೊರಕಬೇಕು: ಶಾಸಕ ವಿ.ಸುನಿಲ್ ಕುಮಾರ್
ನರೇಂದ್ರ ಮೋದಿ ಆಶಯದಂತೆ ಸ್ವಾವಲಂಬಿ ಭಾರತ ನಿರ್ಮಿಸೋಣ: ಶಾಸಕ ಯಶ್ಪಾಲ್ ಸುವರ್ಣ
ಲೋಕಸಭೆ ಚುನಾವಣೆ 2024: ಅಭ್ಯರ್ಥಿ ಯಾರೂ ಎಂದು ನನಗೂ ಗೊತ್ತಿಲ್ಲ, ಸಚಿವೆ ಶೋಭಾ ಕರಂದ್ಲಾಜೆ
ರಾಜಕೀಯ ವ್ಯಭಿಚಾರಕ್ಕೆ ಸೋಮಶೇಖರ್ ಸಾಕ್ಷಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಉಡುಪಿ: ಅಪರಿಚಿತ ಮಹಿಳೆಯರಿಂದ ಮಗುವಿನ ಅಪಹರಣಕ್ಕೆ ಯತ್ನ
ಉಡುಪಿ: ಕ್ರಿಶ್ಚಿಯನ್ ಧರ್ಮ ಪ್ರಚಾರಕ್ಕೆ ಬಂದವರನ್ನ ದೊಣ್ಣೆ ಹಿಡಿದು ಅಟ್ಟಾಡಿಸಿಕೊಂಡ ಹೋದ ಸ್ಥಳೀಯರು! ವಿಡಿಯೋ ವೈರಲ್
ಕಾರ್ಕಳ: ಕೇವಲ ನಾಲ್ಕೇ ಗಂಟೆಯಲ್ಲಿ ವೃದ್ಧಾಪ್ಯ ವೇತನ ದೊರಕಿಸಿ ಕೊಟ್ಟ ತಹಸೀಲ್ದಾರ್..!
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಬಿಡುವ ಪ್ರಶ್ನೆಯೇ ಇಲ್ಲ: ಶೋಭಾ ಕರಂದ್ಲಾಜೆ
ಲೋಕಸಭಾ ಚುನಾವಣೆಯಲ್ಲಿ ಅಭಿವೃದ್ಧಿ ಆಧಾರದಲ್ಲಿ ಬಿಜೆಪಿ ಮತ ಯಾಚನೆ: ಶೋಭಾ ಕರಂದ್ಲಾಜೆ
ಪರೀಕ್ಷೆ ಸಮಯ ವಿದ್ಯುತ್ ಕಡಿತ ಬೇಡ: ಸಚಿವರಿಗೆ ಶಾಸಕ ಯಶಪಾಲ್ ಮನವಿ
ಬಿಗಿ ಭದ್ರತೆಯಲ್ಲಿ ನಕ್ಸಲೈಟ್ ಶ್ರೀಮತಿ ಯನ್ನು ಕಾರ್ಕಳಕ್ಕೆ ಕರೆತಂದ ಪೊಲೀಸರು!
ಸಿದ್ದು ಬಜೆಟ್: ನದಿ ತಿರುವು ಯೋಜನೆ ಆಯ್ತು, ಈಗ ಕರಾವಳಿಯ ನೇತ್ರಾವತಿ, ಗುರುಪುರ ನದಿಗಳಲ್ಲಿ ಜಲಮೆಟ್ರೋ ಸೇವೆ
ಕಾರ್ಕಳದ ಕೆರೆಯಲ್ಲಿ ಮೈಮೇಲೆ ಅಣಬೆ ಇರುವ ಕಪ್ಪೆ ಪತ್ತೆ: ವಿಶ್ವದಲ್ಲಿ ಇಂಥ ಪ್ರಾಣಿ ಇದೇ ಮೊದಲು..!
ಈಶ್ವರಪ್ಪಗೆ ಉಡುಪಿಯಲ್ಲಿ ಮಾನಸಿಕ ಚಿಕಿತ್ಸೆಗೆ ಸಿದ್ಧ: ಕಾಂಗ್ರೆಸ್
ಎಂಡೋ ಪೀಡಿತರ ಚಿಕಿತ್ಸೆಗೆ ಕೇರಿಂಗ್ ಸೆಂಟರ್: ದಿನೇಶ್ ಗುಂಡೂರಾವ್
ಉಡುಪಿ: ಅಯೋಧ್ಯೆ ಬಾಲರಾಮನಿಗೆ ಚಿನ್ನದ ಪ್ರಭಾವಳಿ ಸಮರ್ಪಣೆ
ಈಶ್ವರಪ್ಪ ನಮ್ಮ ಸಾಮಾಜಿಕ ವ್ಯವಸ್ಥೆಗೇ ಧಕ್ಕೆ: ಸಚಿವ ದಿನೇಶ್ ಗುಂಡೂರಾವ್
ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ತಯಾರಿಸಲು ICMR ಒಪ್ಪಿಗೆ - ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
71 ನೇ ವಿಶ್ವ ಸುಂದರಿ ಸ್ಪರ್ಧೆಗೆ ಕ್ಷಣಗಣನೆ, ಭಾರತಕ್ಕೆ ಬಂದಿಳಿದ ವಿಶ್ವ ರೂಪದರ್ಶಿಯರು ಕನ್ನಡತಿ ದೇಶದ ಪ್ರತಿನಿಧಿ
ಸದಾ ಕೊಲ್ಲುವ, ಮುಗಿಸುವ ಮಾತಾಡೋ ಈಶ್ವರಪ್ಪ ಬಿಜೆಪಿ ಪಕ್ಷದ ನಾಯಕನೇ?: ದಿನೇಶ್ ಗುಂಡೂರಾವ್ ಗುಡುಗು
ಉಡುಪಿ: ನಮಾಝ್ ಮಾಡುವಾಗ ವ್ಯಕ್ತಿಗೆ ತೀವ್ರ ಹೃದಯಾಘಾತ, ಕುಸಿದುಬಿದ್ದ ಸ್ಥಳದಲ್ಲೇ ಸಾವು
ಉಡುಪಿ ಜಿಲ್ಲೆ ಶಿಕ್ಷಣದಲ್ಲಿ ಪ್ರಥಮ ಸ್ಥಾನ ಪಡೆಯಬೇಕು: ಶಾಸಕ ಯಶ್ಪಾಲ್ ಸುವರ್ಣ
ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಅಕ್ರಮ ತನಿಖೆಯನ್ನು ಸಿಓಡಿಗೆ ವಹಿಸಿದ ಸಿಎಂ ಸಿದ್ದರಾಮಯ್ಯ