
ಬಡವರ ಹೊಟ್ಟೆ ಸೇರಬೇಕಾದ ಹಾಲು ಹೊಟೇಲ್ ಪಾಲು; ಸಿಎಂ ಆದೇಶಕ್ಕೂ ಡೋಂಟ್ ಕೇರ್!
ಬಡವರ ಹೊಟ್ಟೆ ಸೇರಬೇಕಾದ ಹಾಲು ಹೊಟೇಲ್ ಪಾಲಾಗಿದೆ. ಲಾಕ್ಡೌನ್ನಿಂದಾಗಿ ಬಡವರು ಊಟ, ತಿಂಡಿ, ಹಾಲಿಗಾಗಿ ಪರದಾಡುತ್ತಿದ್ದಾರೆ. ಅವರಿಗೆ ಅನುಕೂಲವಾಗಲಿ ಅಂತ ಸಿಎಂ ಹಾಗೂ ಕೆಎಂಎಫ್ ಬಡವರಿಗೆ ಉಚಿತ ಹಾಲು ನೀಡಲು ಆದೇಶಿಸಿದರೆ ಅದು ದುರ್ಬಳಕೆಯಾಗಿದೆ. ಬಡವರಿಗೆ ಸೇರಬೇಕಾದ ಹಾಲು ಹೊಟೇಲ್ ಪಾಲಾಗಿದೆ.
ಬೆಂಗಳೂರು (ಏ. 04): ಬಡವರ ಹೊಟ್ಟೆ ಸೇರಬೇಕಾದ ಹಾಲು ಹೊಟೇಲ್ ಪಾಲಾಗಿದೆ. ಲಾಕ್ಡೌನ್ನಿಂದಾಗಿ ಬಡವರು ಊಟ, ತಿಂಡಿ, ಹಾಲಿಗಾಗಿ ಪರದಾಡುತ್ತಿದ್ದಾರೆ. ಅವರಿಗೆ ಅನುಕೂಲವಾಗಲಿ ಅಂತ ಸಿಎಂ ಹಾಗೂ ಕೆಎಂಎಫ್ ಬಡವರಿಗೆ ಉಚಿತ ಹಾಲು ನೀಡಲು ಆದೇಶಿಸಿದರೆ ಅದು ದುರ್ಬಳಕೆಯಾಗಿದೆ. ಬಡವರಿಗೆ ಸೇರಬೇಕಾದ ಹಾಲು ಹೊಟೇಲ್ ಪಾಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹಸಿವು ತಾಳಲಾರದೆ ಪಿಎಂ ಮೋದಿಗೆ ಫೋನ್ ಮಾಡಿದ ಅನಾಥರು: ಓಡೋಡಿ ಬಂದ ಅಧಿಕಾರಿಗಳು!
ಉಚಿತವಾಗಿ ಹಾಲು ಕೊಡುತ್ತಾರೆ ಎಂದು ತಿಳಿದ ಜನ ಹಾಲಿಗಾಗಿ ಮುಗಿಬಿದ್ದರು. ನೂಕುನುಗ್ಗಲು ಉಂಟಾಯಿತು. ಒಂದಿಬ್ಬರಿಗೆ ಗಾಯಗಳೂ ಆಯಿತು. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!