Asianet Suvarna News Asianet Suvarna News

ಕೊರೋನಾ ನಿರ್ಮೂಲನೆಗೆ ಹಿಂದೂ, ಮುಸ್ಲಿಂ, ಕ್ರೈಸ್ತರಿಂದ ಮೃತ್ಯುಂಜಯ ಮಂತ್ರ ಪಠಣ

ಕೊರೋನಾ ವಿರುದ್ಧ ಹೋರಾಟದಲ್ಲಿ ಸರ್ವ ಧರ್ಮ ಸಮನ್ವಯ ಮೆರೆದಿದ್ದಾರೆ. ಹಿಂದೂ, ಮುಸ್ಲಿಂ, ಕ್ರೈಸ್ತರು ಮೃತ್ಯುಂಜಯ ಮಂತ್ರ ಪಠಿಸಿದ್ದಾರೆ. ಗಂಗಾಧರ ಗುರೂಜಿ ನೇತೃತ್ವದಲ್ಲಿ ಇಂದಿರಾ ನಗರದಲ್ಲಿ ಸಾಮೂಹಿಕ ಮಂತ್ರ ಪಠಣ ನಡೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. 

ಕೊರೋನಾ ವಿರುದ್ಧ ಹೋರಾಟದಲ್ಲಿ ಸರ್ವ ಧರ್ಮ ಸಮನ್ವಯ ಮೆರೆದಿದ್ದಾರೆ. ಹಿಂದೂ, ಮುಸ್ಲಿಂ, ಕ್ರೈಸ್ತರು ಮೃತ್ಯುಂಜಯ ಮಂತ್ರ ಪಠಿಸಿದ್ದಾರೆ. ಗಂಗಾಧರ ಗುರೂಜಿ ನೇತೃತ್ವದಲ್ಲಿ ಇಂದಿರಾ ನಗರದಲ್ಲಿ ಸಾಮೂಹಿಕ ಮಂತ್ರ ಪಠಣ ನಡೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. 

ಚೀನಾ ವೈರಸ್ ಬೇಡ, ಟಿಕ್ ಟಾಕ್ ಬೇಡ; ಶುರುವಾಗಿದೆ ಹೊಸ ಅಭಿಯಾನ

Video Top Stories