ಎಣ್ಣೆ ಬೇಕು ಅಣ್ಣಾ..! ಮದ್ಯ ಸಿಗದೇ ಕಂಗೆಟ್ಟ ಕುಡುಕರು ಮದ್ಯದಂಗಡಿಗೆ ಕನ್ನ ಇಟ್ರು!
ಮದ್ಯ ಮಾರಾಟವಿಲ್ಲದೇ ಕಂಗೆಟ್ಟ ಕುಡುಕರು ಮನೆಯಲ್ಲಿ ಸುಮ್ಮನೆ ಕುಳಿತುಕೊಳ್ಳಲಾಗದೇ ವೈನ್ ಶಾಪ್ನಲ್ಲಿ ಕಳುವು ಮಾಡಿರುವ ಘಟನೆ ಮಂಗಳೂರಿನ ದೇರಳಕಟ್ಟೆಯಲ್ಲಿ ನಡೆದಿದೆ. ಸರ್ಕಾರಿ ಸ್ವಾಮ್ಯದ ಎಂಎಸ್ಐಎಲ್ ಮದ್ಯದಂಗಡಿಯಲ್ಲಿ ಕಳ್ಳತನ ನಡೆದಿದೆ. 4 ಲಕ್ಷಕ್ಕೂ ಅಧಿಕ ಮೌಲ್ಯದ ಮದ್ಯ ಕಳುವಾಗಿದೆ. ಇನ್ನೊಂದು ಕಡೆ ಮಂಡ್ಯ ತಾಲೂಕಿನ ಚಿಕ್ಕಮಂಡ್ಯ ಗ್ರಾಮದಲ್ಲಿಯೂ ಮದ್ಯದಂಗಡಿಗೆ ಕನ್ನ ಹಾಕಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!
ಬೆಂಗಳೂರು (ಏ. 03): ಮದ್ಯ ಮಾರಾಟವಿಲ್ಲದೇ ಕಂಗೆಟ್ಟ ಕುಡುಕರು ಮನೆಯಲ್ಲಿ ಸುಮ್ಮನೆ ಕುಳಿತುಕೊಳ್ಳಲಾಗದೇ ವೈನ್ ಶಾಪ್ನಲ್ಲಿ ಕಳುವು ಮಾಡಿರುವ ಘಟನೆ ಮಂಗಳೂರಿನ ದೇರಳಕಟ್ಟೆಯಲ್ಲಿ ನಡೆದಿದೆ. ಸರ್ಕಾರಿ ಸ್ವಾಮ್ಯದ ಎಂಎಸ್ಐಎಲ್ ಮದ್ಯದಂಗಡಿಯಲ್ಲಿ ಕಳ್ಳತನ ನಡೆದಿದೆ. 4 ಲಕ್ಷಕ್ಕೂ ಅಧಿಕ ಮೌಲ್ಯದ ಮದ್ಯ ಕಳುವಾಗಿದೆ. ಇನ್ನೊಂದು ಕಡೆ ಮಂಡ್ಯ ತಾಲೂಕಿನ ಚಿಕ್ಕಮಂಡ್ಯ ಗ್ರಾಮದಲ್ಲಿಯೂ ಮದ್ಯದಂಗಡಿಗೆ ಕನ್ನ ಹಾಕಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!