Asianet Suvarna News Asianet Suvarna News

ವಿಡಿಯೋ ಕಾನ್ಫರೆನ್ಸ್ ಮಾಡಿ ಕೊರೊನಾ ವಾರಿಯರ್ಸ್ ಕುಟಂಬಸ್ಥರಿಗೆ ಧೈರ್ಯ ತುಂಬಿದ ಆಯುಕ್ತರು

ಕೊರೊನಾ ವಿರುದ್ಧದ ಹೋರಾಟದಲ್ಲಿ ಪೊಲೀಸರ ಪಾತ್ರ ಬಹು ಮುಖ್ಯವಾದದ್ದು. ದಿನಗಟ್ಟಲೇ ತಮ್ಮ ಕುಟುಂಬದವರನ್ನು ಬಿಟ್ಟು ಕಾರ್ಯ ನಿರ್ವಹಿಸುತ್ತಿದ್ದಾರೆ. ಹೆಂಡತಿ, ಮಕ್ಕಳನ್ನು ಬಿಟ್ಟು ರಾಜ್ಯದ ವಿವಿದೆಡೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಂಗಳೂರು ನಗರ ಪೊಲೀಸ್ ಅಯುಕ್ತ ಹರ್ಷರವರು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. 

ಬೆಂಗಳೂರು (ಏ. 22): ಕೊರೊನಾ ವಿರುದ್ಧದ ಹೋರಾಟದಲ್ಲಿ ಪೊಲೀಸರ ಪಾತ್ರ ಬಹು ಮುಖ್ಯವಾದದ್ದು. ದಿನಗಟ್ಟಲೇ ತಮ್ಮ ಕುಟುಂಬದವರನ್ನು ಬಿಟ್ಟು ಕಾರ್ಯ ನಿರ್ವಹಿಸುತ್ತಿದ್ದಾರೆ. ಹೆಂಡತಿ, ಮಕ್ಕಳನ್ನು ಬಿಟ್ಟು ರಾಜ್ಯದ ವಿವಿದೆಡೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಂಗಳೂರು ನಗರ ಪೊಲೀಸ್ ಅಯುಕ್ತ ಹರ್ಷರವರು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. 

ಬಿಹಾರ್‌ಗಿಂತ ದೊಡ್ಡ ಪಾತಕಲೋಕ ಪಾದರಾಯನಪುರದಲ್ಲಿದ್ಯಾ..?

ವಿಡಿಯೋ ಕಾನ್ಫರೆನ್ಸ್ ಮೂಲಕ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದಾರೆ. ತಮ್ಮ ಮನೆಯವರ ಜೊತೆ ಮಾತನಾಡಿ ಅಧಿಕಾರಿಗಳು ಖುಷ್ ಆಗಿ ಆಯುಕ್ತ ಹರ್ಷ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. 

Video Top Stories