Asianet Suvarna News Asianet Suvarna News

ಬಹರೇನ್‌ ಇಂಡಿಯಾ ಇಂಟರ್‌ ನ್ಯಾಷನಲ್‌ ಅವಾರ್ಡ್‌ 2024: ಹಲವು ಸಾಧಕರಿಗೆ ಪ್ರಶಸ್ತಿ ಪ್ರದಾನ

ಬಹರೇನ್‌ ಮತ್ತು ಭಾರತದ ನಡುವೆ ಉತ್ತಮ ಸಂಬಂಧವಿದೆ ಎಂದು ರವಿ ಹೆಗಡೆಯವರು ಹೇಳಿದರು.
 

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡಪ್ರಭದ ಬಹರೇನ್‌ ಇಂಡಿಯಾ ಇಂಟರ್‌ನ್ಯಾಷನಲ್‌ ಅವಾರ್ಡ್‌ 2024ನ್ನು ಬಹರೇನ್‌ನಲ್ಲಿ ಅಯೋಜಿಸಲಾಗಿತ್ತು. ಸಮಾಜವನ್ನು ಎಚ್ಚರಿಸುವುದು, ಚಾಟಿ ಬೀಸುವುದರ ಜೊತೆಗೆ ಸಾಧಕರನ್ನು ಗುರುತಿಸುವ ಕೆಲಸವನ್ನೂ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭ ಮಾಡುತ್ತಿವೆ. ಅಂತಾರಾಷ್ಟ್ರೀಯ ಪ್ರಶಸ್ತಿ 2024ನ್ನು ಈ ಬಾರಿ ಬಹರೇನ್‌ನಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಕನ್ನಡಪ್ರಭದ ಪ್ರಧಾನ ಸಂಪಾದಕರಾದ ರವಿ ಹೆಗಡೆಯವರು ಮಾತನಾಡಿದರು.

Video Top Stories