Asianet Suvarna News Asianet Suvarna News

ಸೋತ ಮತ್ತೋರ್ವ ನಾಯಕನಿಗೆ ಮಂತ್ರಿಗಿರಿ: ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿದ್ದು, 10+3 ಸೂತ್ರದಡಿಯಲ್ಲಿ ಒಟ್ಟು 13 ಜನರು ಸಂಪುಟಕ್ಕೆ ಸೇರಿಸಿಕೊಳ್ಳಲು ಸಿಎಂ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಅದರಲ್ಲೂ ಸೋತ ಮತ್ತೋರ್ವ ನಾಯಕನಿಗೆ ಮಂತ್ರಿಗಿರಿ ಕೊಡುತ್ತಿರುವುದಕ್ಕೆ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ.

ಬೆಂಗಳೂರು, (ಫೆ.03):  ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿದ್ದು, 10+3 ಸೂತ್ರದಡಿಯಲ್ಲಿ ಒಟ್ಟು 13 ಜನರು ಸಂಪುಟಕ್ಕೆ ಸೇರಿಸಿಕೊಳ್ಳಲು ಸಿಎಂ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. 

ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗುತ್ತಿದ್ದಂತೆಯೇ ಟ್ರಿಪ್ ಹೊರಟ ಬಿಜೆಪಿ ಟೀಮ್

ಅದರಲ್ಲೂ ಸೋತ ಮತ್ತೋರ್ವ ನಾಯಕನಿಗೆ ಮಂತ್ರಿಗಿರಿ ಕೊಡುತ್ತಿರುವುದಕ್ಕೆ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈ ಬಗ್ಗೆ ಮೂಲ ಬಿಜೆಪಿ ಶಾಸಕರು ಮಿಡ್‌ನೈಟ್‌ನಲ್ಲಿ ಗುಪ್ತ್-ಗುಪ್ತ್ ಮೀಟಿಂಗ್ ಮಾಡಿದ್ದು, ಯಡಿಯೂರಪ್ಪ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಸೋತನ ನಾಯಕ ಮಂತ್ರಿಯಾಗುತ್ತಿರುವುದು ಯಾರು..? ಏನಿದು ಹೈಡ್ರಾಮಾ..? ವಿಡಿಯೋನಲ್ಲಿದೆ ಫುಲ್ ಡಿಟೇಲ್ಸ್.

ಫೆಬ್ರವರಿ 3ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video Top Stories