Asianet Suvarna News Asianet Suvarna News

ಖಾತೆ ಹಂಚಿಕೆ ವಿಚಾರದಲ್ಲಿ ಪಕ್ಷದಲ್ಲಿ ಅಸಮಾಧಾನವಿದೆ: ಕುಮಟಳ್ಳಿ

'ಬೈ ಎಲೆಕ್ಷನ್‌ನಲ್ಲಿ ಗೆದ್ದರೆ ಮಂತ್ರಿಸ್ಥಾನ ಕೊಡುವುದಾಗಿ ಹೇಳಿದ್ರು. ಆದರೆ ಅನಿವಾರ್ಯ ಕಾರಣಗಳಿಂದ ಸಚಿವ ಸ್ಥಾನ ತಪ್ಪಿದೆ' ಎಂದು ಸಚಿವ ಸ್ಥಾನ ವಂಚಿತ ಶಾಸಕ ಮಹೇಶ್ ಕುಮಟಳ್ಳಿ ಹೇಳಿದ್ದಾರೆ. 

 

 

ಬೆಂಗಳೂರು (ಫೆ. 10): ಬೈ ಎಲೆಕ್ಷನ್‌ನಲ್ಲಿ ಗೆದ್ದರೆ ಮಂತ್ರಿಸ್ಥಾನ ಕೊಡುವುದಾಗಿ ಹೇಳಿದ್ರು. ಆದರೆ ಅನಿವಾರ್ಯ ಕಾರಣಗಳಿಂದ ಸಚಿವ ಸ್ಥಾನ ತಪ್ಪಿದೆ ಎಂದು ಸಚಿವ ಸ್ಥಾನ ವಂಚಿತ ಶಾಸಕ ಮಹೇಶ್ ಕುಮಟಳ್ಳಿ ಹೇಳಿದ್ದಾರೆ. 

ಕಂದಾಯ ಖಾತೆ ಉಳಿಸಿಕೊಂಡು ಪೌರಾಡಳಿತ ಬಿಟ್ಟು ಕೊಡುವೆ: ಆರ್. ಅಶೋಕ್

ಈ ಸಮಯದಲ್ಲಿ ತಾಳ್ಮೆಯಿಂದ ಇರಬೇಕು. ನನಗೆ ತಾಳ್ಮೆಯಿದೆ. ಪಕ್ಷದಲ್ಲಿ ಕೆಲವು ಸಮಸ್ಯೆಗಳಿವೆ. ಅಸಮಾಧಾನವಿದೆ. ಎಲ್ಲರನ್ನೂ ಸಮಾಧಾನ ಮಾಡಬೇಕಿದೆ ಎಂದು ಮಹೇಶ್ ಕುಮಟಳ್ಳಿ ಹೇಳಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

Video Top Stories