
ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲಗಳಿಲ್ಲ: ಬಿಎಸ್ವೈ
ನಾಳೆ ನೂತನ ಸಚಿವರಿಗೆ ಖಾತೆಗಳನ್ನು ಹಂಚಲಾಗುತ್ತದೆ. ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಕತ್ತಿಗೆ ಮಂತ್ರಿಗಿರಿ ನೀಡಬೇಕಿತ್ತು ಆದರೆ ಆಗಲಿಲ್ಲ. ಮುಂದಿನ ದಿನಗಳಲ್ಲಿ ಕತ್ತಿಗೆ ಸಚಿವ ಸ್ಥಾನ ನಿಶ್ಚಿತ ಎಂದಿದ್ದಾರೆ.
ಬೆಂಗಳೂರು (ಫೆ. 09): ನಾಳೆ ನೂತನ ಸಚಿವರಿಗೆ ಖಾತೆಗಳನ್ನು ಹಂಚಲಾಗುತ್ತದೆ. ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಕತ್ತಿಗೆ ಮಂತ್ರಿಗಿರಿ ನೀಡಬೇಕಿತ್ತು ಆದರೆ ಆಗಲಿಲ್ಲ. ಮುಂದಿನ ದಿನಗಳಲ್ಲಿ ಕತ್ತಿಗೆ ಸಚಿವ ಸ್ಥಾನ ನಿಶ್ಚಿತ ಎಂದಿದ್ದಾರೆ.
Add Asianetnews Kannada as a Preferred Source

ಅಗತ್ಯ ಬಿದ್ದರೆ ಭ್ರಷ್ಟ ಅಧಿಕಾರಿಗಳನ್ನು ಕೆಲಸದಿಂದ ತೆಗೆಯುತ್ತೇವೆ: ಸಿಎಂ ವಾರ್ನಿಂಗ್
ಅಗತ್ಯ ಬಿದ್ದರೆ ಭ್ರಷ್ಟ ಅಧಿಕಾರಿಗಳನ್ನು ಕೆಲಸದಿಂದ ತೆಗೆಯುತ್ತೇವೆ ಎಂದು ಕಾರವಾರದಲ್ಲಿ ಹೇಳಿರುವ ಹೇಳಿಕೆ ಬಗ್ಗೆಯೂ ಸ್ಪಷ್ಟನೆ ನೀಡಿದ್ದಾರೆ.