ವೇದಿಕೆ ಮೇಲೆ ಸ್ವಾಮೀಜಿ ಕಾಲೆಳೆದ ಕಿಚ್ಚ ಸುದೀಪ್!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾಮಾನ್ಯವಾಗಿ ಖಾಸಗಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ. ಆದ್ರೆ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಇತ್ತೀಚಿಗೆ ದಾವಣಗೆರೆ ಬಳಿಯ ರಾಜೇನಹಳ್ಳಿಯ ವಾಲ್ಮೀಕಿ ಜಾತ್ರೆಯಲ್ಲಿ ಭಾಗಿಯಾದರು.  

Share this Video
  • FB
  • Linkdin
  • Whatsapp

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾಮಾನ್ಯವಾಗಿ ಖಾಸಗಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ. ಆದ್ರೆ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಇತ್ತೀಚಿಗೆ ದಾವಣಗೆರೆ ಬಳಿಯ ರಾಜೇನಹಳ್ಳಿಯ ವಾಲ್ಮೀಕಿ ಜಾತ್ರೆಯಲ್ಲಿ ಭಾಗಿಯಾದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕನ್ನಡದ ಹುಡ್ಗಿ ಈಗ ಚಿನ್ನದ ರಾಯಭಾರಿ; ಬಿಟೌನ್‌ನಲ್ಲಿ 'ಭರಾಟೆ' ಹುಡುಗಿ

ಸಾಕಷ್ಟು ವರ್ಷಗಳ ನಂತರ ತಮ್ಮ ಊರಿಗೆ ಬಂದ ಕಿಚ್ಚನನ್ನ ನೋಡಲು ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಬಂದಿದ್ದರು. ಅಪಾರ ಪ್ರಮಾಣದ ಅಭಿಮಾನಿಗಳನ್ನ ಕಂಡು ಕಿಚ್ಚ ಸಖತ್ ಖುಷ್ ಆಗಿದ್ರು! 

Related Video