Asianet Suvarna News Asianet Suvarna News

'ಮಗಳಿಗೆ ಮಾತ್ರೆ ಕೊಡಬೇಕು, ನಮ್ಮನ್ನು ಬಿಟ್ಬಿಡಿ': ಆರ್ದ್ರಾ ಪೋಷಕರ ಕಣ್ಣೀರು

ಪಾಕ್ ಪರ ಘೋಷಣೆ ಕೂಗಿದ್ದ ಆರ್ದ್ರಾ ನಾಯಾಯಣ್ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಆರ್ದ್ರಾ ಕುಟುಂಬ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಡಿಸಿಪಿ ಚೇತನ್ ಸಿಂಗ್ ರಾಥೋರನ್ನು ಭೇಟಿಯಾಗಿದ್ದಾರೆ. 

 

ಬೆಂಗಳೂರು (ಫೆ. 22): ಪಾಕ್ ಪರ ಘೋಷಣೆ ಕೂಗಿದ್ದ ಆರ್ದ್ರಾ ನಾಯಾಯಣ್ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಆರ್ದ್ರಾ ಕುಟುಂಬ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಡಿಸಿಪಿ ಚೇತನ್ ಸಿಂಗ್ ರಾಥೋರನ್ನು ಭೇಟಿಯಾಗಿದ್ದಾರೆ. 

ಪಾಕ್ ಪರ ಘೋಷಣೆ; ಆರ್ದ್ರಾ ಮನೆಗೆ ಪೊಲೀಸ್ ಭದ್ರತೆ

'ನನ್ನ ಮಗಳಿಗೆ ಆರೋಗ್ಯ ಸರಿಯಿಲ್ಲ. ಮಾತ್ರೆ ಕೊಡಬೇಕು' ಎಂದು ಕೇಳಿಕೊಂಡಿದ್ದಾರೆ. ಟ್ಯಾಬ್ಲೆಟ್ ನೀಡೋದಾದ್ರೆ ಪರಪ್ಪನ ಅಗ್ರಹಾರಕ್ಕೆ ಹೋಗಿ ಎಂದು ಪೊಲೀಸರು ತಿಳಿಸಿದ್ದಾರೆ. 

ಫೆಬ್ರವರಿ 22ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video Top Stories