
ಕೊರೋನಾ ಆತಂಕ: ರಾಜ್ಯದಲ್ಲಿ ಸದ್ದಿಲ್ಲದೇ ನಡೆಯುತ್ತಿದೆ ಆಘಾತಕಾರಿ ಬೆಳವಣಿಗೆ!
ಕೊರೋನಾ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಿರುವಾಗಲೇ ರಾಜ್ಯದಲ್ಲಿ ಸದ್ದಿಲ್ಲದೇ ಆಘಾತಕಾರಿ ಬೆಳವಣಿಗೆಯೊಂದು ನಡೆಯುತ್ತಿದೆ. ಏನದು? ಇಲ್ಲಿದೆ ವಿವರ
ಬೆಂಗಳೂರು(ಮೇ.11): ಕೊರೋನಾ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಿರುವಾಗಲೇ ರಾಜ್ಯದಲ್ಲಿ ಸದ್ದಿಲ್ಲದೇ ಆಘಾತಕಾರಿ ಬೆಳವಣಿಗೆಯೊಂದು ನಡೆಯುತ್ತಿದೆ.
Add Asianetnews Kannada as a Preferred Source

ಹೌದು ಕರ್ನಾಟಕದಲ್ಲಿ ಕೊರೋನಾ ಲಕ್ಷಣಗಳು ಗೋಚರಿಸದವರಲ್ಲೂ ಸೋಂಕು ಕಾಣಿಸಿಕೊಂಡಿದ್ದು, ಆತಂಕ ಹೆಚ್ಚಿಸಿದೆ. ಇದು ಸರ್ಕಾರಕ್ಕೆ ಮತ್ತೊಂದು ತಲೆನೋವಾಗಿ ಪರಿಣಮಿಸಿದೆ.
ಆರೋಗ್ಯವಂತರಾಗಿದ್ದವರಲ್ಲೂ ಕೊರೋನಾ ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಜನರನ್ನು ಎಚ್ಚರದಿಂದಿರಲು ವೈದ್ಯಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.