Asianet Suvarna News Asianet Suvarna News

ಕೊರೋನಾ ಭಯದಿಂದ ಜ್ವರದ ಮಾತ್ರೆ ಸೇವನೆ ಹೆಚ್ಚಳ; ತೇಜಸ್ವಿ ಸೂರ್ಯ ಕಳವಳ

ಕೊರೋನಾ ಭೀತಿ ನಡುವೆ ಮತ್ತೊಂದು ಆತಂಕ ಶುರುವಾಗಿದೆ. ಕೊರೊನಾ ಭಯದಿಂದ ಜನ ಜ್ವರದ ಮಾತ್ರೆಯ ಮೊರೆ ಹೋಗುತ್ತಿದ್ದಾರೆ. ಪ್ಯಾರಾಸಿಟಮಲ್, ಡೋಓ ಮಾತ್ರೆ ಸೇವನೆಯಲ್ಲಿ ಹೆಚ್ಚಳ ಕಂಡು ಬರುತ್ತಿದೆ. ಈ ಆಘಾತಕಾರಿ ಬೆಳವಣಿಗೆ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಕಳವಳ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಏ. 21): ಕೊರೋನಾ ಭೀತಿ ನಡುವೆ ಮತ್ತೊಂದು ಆತಂಕ ಶುರುವಾಗಿದೆ. ಕೊರೊನಾ ಭಯದಿಂದ ಜನ ಜ್ವರದ ಮಾತ್ರೆಯ ಮೊರೆ ಹೋಗುತ್ತಿದ್ದಾರೆ. ಪ್ಯಾರಾಸಿಟಮಲ್, ಡೋಓ ಮಾತ್ರೆ ಸೇವನೆಯಲ್ಲಿ ಹೆಚ್ಚಳ ಕಂಡು ಬರುತ್ತಿದೆ. ಈ ಆಘಾತಕಾರಿ ಬೆಳವಣಿಗೆ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಕಳವಳ ವ್ಯಕ್ತಪಡಿಸಿದ್ದಾರೆ. 

ಕೊರೋನಾ ವಾರಿಯರ್ಸ್ ಹಸಿವು ನೀಗಿಸಿದ ವೃದ್ಧ; ಇವರ ಹೃದಯ ಶ್ರೀಮಂತಿಕೆಗೊಂದು ಸಲಾಂ!

ಕೇಂದ್ರ ಅರೋಗ್ಯ ಸಚಿವ ಹರ್ಷವರ್ಧನ್‌ಗೆ ಪತ್ರ ಬರೆದಿದ್ದು ಜ್ವರವನ್ನು ನಿಯಂತ್ರಿಸುವ ಮಾತ್ರೆಗಳ ಮಾರಾಟಕ್ಕೆ ನಿಯಂತ್ರಣ ಹೇರಿ. ವೈದ್ಯರ ಸೂಚನೆ ಇಲ್ಲದೇ ಮಾತ್ರೆ ಕೊಡದಂತೆ ಎಲ್ಲಾ ಮೆಡಿಕಲ್‌ ಸ್ಟೋರ್‌ಗಳಿಗೆ ಸೂಚನೆ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

Video Top Stories