Asianet Suvarna News Asianet Suvarna News

ಮೇ 3 ರ ನಂತರ ಲಾಕ್‌ಡೌನ್ ವಿಸ್ತರಿಸಬೇಕಾ? ಇಂದು ಹೊರಬೀಳಲಿದೆ ನಿರ್ಧಾರ

ಲಾಕ್‌ಡೌನ್ ವಿಸ್ತರಣೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಸಿಎಂ ಜೊತೆ ಇಂದು ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಎಲ್ಲಾ ರಾಜ್ಯಗಳ ವಾಸ್ತವ ಚಿತ್ರಣದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಆಯಾ ರಾಜ್ಯಗಳ ಸಿಎಂ ತಮ್ಮ ರಾಜ್ಯದ ಅಂಕಿಅಂಶಗಳನ್ನು ನೀಡಿದ್ದಾರೆ. ತೆಲಂಗಾಣ ಮೇ 7 ರವರೆಗೆ ವಿಸ್ತರಣೆ ಮಾಡಿದೆ. ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಕರ್ನಾಟಕದ ಚಿತ್ರಣವನ್ನು ಪ್ರಧಾನಿಯವರಿಗೆ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

 

ಬೆಂಗಳೂರು (ಏ. 27): ಲಾಕ್‌ಡೌನ್ ವಿಸ್ತರಣೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಸಿಎಂ ಜೊತೆ ಇಂದು ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಎಲ್ಲಾ ರಾಜ್ಯಗಳ ವಾಸ್ತವ ಚಿತ್ರಣದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಆಯಾ ರಾಜ್ಯಗಳ ಸಿಎಂ ತಮ್ಮ ರಾಜ್ಯದ ಅಂಕಿಅಂಶಗಳನ್ನು ನೀಡಿದ್ದಾರೆ. ತೆಲಂಗಾಣ ಮೇ 7 ರವರೆಗೆ ವಿಸ್ತರಣೆ ಮಾಡಿದೆ. ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಕರ್ನಾಟಕದ ಚಿತ್ರಣವನ್ನು ಪ್ರಧಾನಿಯವರಿಗೆ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

ಅಂತ್ಯನಾ? ವಿಸ್ತರಣೆನಾ? ಏನಾಗ್ಬಹುದು?: ಇಲ್ಲಿದೆ ಲಾಕ್‌ಡೌನ್‌ ಭವಿಷ್ಯ

Video Top Stories