ಆಶಾ ಕಾರ್ಯಕರ್ತೆಯರಿಗೆ ಶಾಕ್ ನೀಡಿದ ಸರ್ಕಾರ; ವೇತನ ಕಟ್!

ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ಶಾಕ್ ನೀಡಿದೆ. ಗುಲಾಬಿ ಟೀಂಗೆ ಬಿಸಿ ಮುಟ್ಟಿಸಲು ಸರ್ಕಾರ ಮುಂದಾಗಿದೆ. ಪ್ರತಿಭಟನೆಗಾಗಿ ಬೆಂಗಳೂರಲ್ಲಿ ಜಮಾಯಿಸಿದ್ದಾಗ ಕೆಲಸಕ್ಕೆ ಹಾಜರಾಗದವರ ವಿರುದ್ಧ ಸರ್ಕಾರ ಶಿಸ್ತು ಕ್ರಮಕ್ಕೆ ಮುಂದಾಗಿದೆ. ಪ್ರತಿಭಟನೆ ಮುಂದುವರೆಸುವವರ ಗೌರವ ಧನಕ್ಕೆ ಕತ್ತರಿ ಹಾಕಲು ಮುಂದಾಗಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ! 

Share this Video
  • FB
  • Linkdin
  • Whatsapp

ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ಶಾಕ್ ನೀಡಿದೆ. ಗುಲಾಬಿ ಟೀಂಗೆ ಬಿಸಿ ಮುಟ್ಟಿಸಲು ಸರ್ಕಾರ ಮುಂದಾಗಿದೆ. ಪ್ರತಿಭಟನೆಗಾಗಿ ಬೆಂಗಳೂರಲ್ಲಿ ಜಮಾಯಿಸಿದ್ದಾಗ ಕೆಲಸಕ್ಕೆ ಹಾಜರಾಗದವರ ವಿರುದ್ಧ ಸರ್ಕಾರ ಶಿಸ್ತು ಕ್ರಮಕ್ಕೆ ಮುಂದಾಗಿದೆ. ಪ್ರತಿಭಟನೆ ಮುಂದುವರೆಸುವವರ ಗೌರವ ಧನಕ್ಕೆ ಕತ್ತರಿ ಹಾಕಲು ಮುಂದಾಗಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ! 

Related Video