ಧಾರಾಕಾರ ಮಳೆಯಿಂದ ಬಿರುಕು ಬಿಟ್ಟ ರಸ್ತೆ; ಕಾರು, ಆಟೋ ಜಖಂ

ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಲಗ್ಗೆರೆಯಲ್ಲಿ ಸುಮಾರು ಅರ್ಧ ಕಿಲೋ ಭೂಮಿ ಕುಸಿದಿದೆ. ರಸ್ತೆ ಕುಸಿದು ಮೂರು ಕಾರು, ಆಟೋ ಜಖಂಗೊಂಡಿದೆ. ದಿಢೀರನೇ ಈ ರೀತಿ ಭೂಮಿ ಕುಸಿದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.  ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಬಿಸಿಲಿನ ಧಗೆಯಿಂದ ಬಳಲುತ್ತಿದ್ದ ಸಿಲಿಕಾನ್ ಸಿಟಿಗೆ ತಂಪೆರದಿದ್ದಾನೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಏ. 24): ಇಂದು ಬೆಳಿಗ್ಗೆ ಸುರಿದ ಧಾರಾಕಾರ ಮಳೆಯಿಂದ ಲಗ್ಗೆರೆಯಲ್ಲಿ ಸುಮಾರು ಅರ್ಧ ಕಿಲೋ ಭೂಮಿ ಕುಸಿದಿದೆ. ರಸ್ತೆ ಕುಸಿದು ಮೂರು ಕಾರು, ಆಟೋ ಜಖಂಗೊಂಡಿದೆ. ದಿಢೀರನೇ ಈ ರೀತಿ ಭೂಮಿ ಕುಸಿದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಬಿಸಿಲಿನ ಧಗೆಯಿಂದ ಬಳಲುತ್ತಿದ್ದ ಸಿಲಿಕಾನ್ ಸಿಟಿಗೆ ತಂಪೆರದಿದ್ದಾನೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವರುಣರಾಯ ಸೃಷ್ಟಿಸಿದ ಅವಾಂತರಗಳಿವು

"

Related Video