ಶ್ರಮಿಕ ವರ್ಗಕ್ಕೆ ಆರ್ಥಿಕ ಪ್ಯಾಕೇಜ್ ವಿಸ್ತರಣೆ ಸಾಧ್ಯತೆ
ಶ್ರಮಿಕ ವರ್ಗಕ್ಕೆ ಆರ್ಥಿಕ ಪ್ಯಾಕೇಜ್ ವಿಸ್ತರಣೆ ಆಗಿದೆ. ಅಕ್ಕಸಾಲಿಗ, ದರ್ಜಿ, ಅರ್ಚಕ, ಕುಂಬಾರ, ಬಡಗಿ ಸೇರಿದಂತೆ ಕಾರ್ಮಿಕ ವರ್ಗದವರಿಗೆ ವಿಶೇಷ ಪ್ಯಾಕೆಜ್ ಇಂದು ಸಂಜೆ ಘೋಷಣೆಯಾಗುವ ಸಾಧ್ಯತೆ ಇದೆ. ಲಾಕ್ಡೌನ್ ನಿಂದಾಗಿ ದುಡಿಮೆ ಇಲ್ಲದೇ ಶ್ರಮಿಕ ವರ್ಗದವರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಎಲ್ಲ ವರ್ಗದವರಿಗೂ ಅನುಕೂಲವಾಗಲಿ ಅಂತ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!
ಬೆಂಗಳೂರು (ಮೇ. 09): ಶ್ರಮಿಕ ವರ್ಗಕ್ಕೆ ಆರ್ಥಿಕ ಪ್ಯಾಕೇಜ್ ವಿಸ್ತರಣೆ ಆಗಿದೆ. ಅಕ್ಕಸಾಲಿಗ, ದರ್ಜಿ, ಅರ್ಚಕ, ಕುಂಬಾರ, ಬಡಗಿ ಸೇರಿದಂತೆ ಕಾರ್ಮಿಕ ವರ್ಗದವರಿಗೆ ವಿಶೇಷ ಪ್ಯಾಕೆಜ್ ಇಂದು ಸಂಜೆ ಘೋಷಣೆಯಾಗುವ ಸಾಧ್ಯತೆ ಇದೆ. ಲಾಕ್ಡೌನ್ ನಿಂದಾಗಿ ದುಡಿಮೆ ಇಲ್ಲದೇ ಶ್ರಮಿಕ ವರ್ಗದವರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಎಲ್ಲ ವರ್ಗದವರಿಗೂ ಅನುಕೂಲವಾಗಲಿ ಅಂತ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!
ಕರ್ನಾಟಕದಲ್ಲಿ ಕೊರೋನಾ ಸ್ಫೋಟ: ರಾಜ್ಯಕ್ಕೆ ಕಂಟಕವಾದ ಸೂಪರ್ ಸ್ಪ್ರೆಡರ್ಸ್