ಅಗತ್ಯ ಬಿದ್ದರೆ ಭ್ರಷ್ಟ ಅಧಿಕಾರಿಗಳನ್ನು ಕೆಲಸದಿಂದ ತೆಗೆಯುತ್ತೇವೆ: ಸಿಎಂ ವಾರ್ನಿಂಗ್

ಭ್ರಷ್ಟ ಅಧಿಕಾರಿಗಳ ವಿರುದ್ಧ ಸಿಎಂ ಯಡಿಯೂರಪ್ಪ ಸಮರ ಸಾರಿದ್ದಾರೆ. ' ಭ್ರಷ್ಟಾಚಾರವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಅಗತ್ಯ ಬಿದ್ದರೆ ಭ್ರಷ್ಟ ಅಧಿಕಾರಿಗಳನ್ನು ಕೆಲಸದಿಂದ ತೆಗೆಯುತ್ತೇವೆ. ಸರ್ಕಾರಿ ಕೆಲಸ ಸೂಕ್ತ ಸಮಯದಲ್ಲಿ ಆಗುತ್ತಿಲ್ಲ. ಸರ್ಕಾರಿ ನೌಕರರು ಸುಧಾರಣೆ ಆಗದಿದ್ದರೆ ಕಠಿಣ ಕ್ರಮ ಖಚಿತ'  ಎಂದು ಎಚ್ಚರಿಕೆ ನೀಡಿದ್ದಾರೆ.  

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 09): ಭ್ರಷ್ಟ ಅಧಿಕಾರಿಗಳ ವಿರುದ್ಧ ಸಿಎಂ ಯಡಿಯೂರಪ್ಪ ಸಮರ ಸಾರಿದ್ದಾರೆ. ' ಭ್ರಷ್ಟಾಚಾರವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಅಗತ್ಯ ಬಿದ್ದರೆ ಭ್ರಷ್ಟ ಅಧಿಕಾರಿಗಳನ್ನು ಕೆಲಸದಿಂದ ತೆಗೆಯುತ್ತೇವೆ. ಸರ್ಕಾರಿ ಕೆಲಸ ಸೂಕ್ತ ಸಮಯದಲ್ಲಿ ಆಗುತ್ತಿಲ್ಲ. ಸರ್ಕಾರಿ ನೌಕರರು ಸುಧಾರಣೆ ಆಗದಿದ್ದರೆ ಕಠಿಣ ಕ್ರಮ ಖಚಿತ' ಎಂದು ಎಚ್ಚರಿಕೆ ನೀಡಿದ್ದಾರೆ. 

Add Asianetnews Kannada as a Preferred SourcegooglePreferred

ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಕೋಡಿಮಠ ಶ್ರೀ : BSY ಸೇಫಾ?

Related Video