ಮಳೆ ಹುಡುಗಿ ಎಂದೇ ಪ್ರಖ್ಯಾತರಾಗಿದ್ದ ನಟಿ ಪೂಜಾ ಗಾಂಧಿ ಬುಧವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಗೆಳೆಯ ಹಾಗೂ ಉದ್ಯಮಿ ವಿಜಯ್ ಘೋರ್ಪಡೆಯನ್ನು ಅವರು ಮಂತ್ರಮಾಂಗಲ್ಯ ಪದ್ಧತಿಯಲ್ಲಿ ವಿವಾಹವಾದರು.
ಪುತ್ತೂರಿನ ಬಸ್ ನಿಲ್ದಾಣದಲ್ಲಿ ಮಹಿಳೆಗೆ ನೀರಿನ ಬಾಟಲಿಯಲ್ಲಿ ಮದ್ಯ ಮಿಶ್ರಣ ಮಾಡಿ ಕುಡಿಸಿ ಅತ್ಯಾಚಾರ ಮಾಡಿದ ದುರ್ಘಟನೆ ನಡೆದಿದೆ.
ಬಹುತೇಕ ಸಿನಿಮಾಗಳಲ್ಲಿ ಹೀರೋಗಳು ಸ್ಟಂಟ್ ಮಾಡುವುದನ್ನು ತೋರಿಸುತ್ತಾರೆ. ಆದರೆ ನಿಜವಾಗಿಯೂ ಸ್ಟಂಟ್ ಮಾಡುವ ರಿಯಲ್ ಹೀರೋ ಮುಖವನ್ನು ಸಿನಿಮಾದಲ್ಲಿ ಮರೆ ಮಾಡಲಾಗುತ್ತದೆ. ಹೀರೋನನ್ನು ವೈಭವೀಕರಿಸಲಾಗುತ್ತದೆ. ಅದೇ ರೀತಿ ಬೆಂಗಳೂರು ಡೇಸ್ ಸಿನಿಮಾದಲ್ಲಿ ಸ್ಟಂಟ್ ಮಾಡಿದ್ದ ನಿಜವಾದ ಹೀರೋ ಈಗ ತಮ್ಮ ಚೊಚ್ಚಲ ಸಿನಿಮಾ ಮೂಲಕ ಸ್ಯಾಂಡಲ್ವುಡ್ನಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ ಅವರು ಯಾರು ಇಲ್ಲಿದೆ ಡಿಟೇಲ್ಸ್..
ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಸದ್ಯದ ಮಟ್ಟಿಗೆ ಏಕದಿನ ಹಾಗೂ ಅಂತಾರಾಷ್ಟ್ರೀಯ ಟಿ20ಯಲ್ಲಿ ಆಡುವುದು ಅನುಮಾನ. ಈ ಬಗ್ಗೆ ಬಿಸಿಸಿಐಗೆ ಅವರು ಮಾಹಿತಿ ನೀಡಿದ್ದಾರೆ. ಆದರೆ, ರೋಹಿತ್ ಶರ್ಮ ನಿರ್ಧಾರದ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ.
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ಪಕ್ಷದಿಂದ ಮಾಜಿ ಸಚಿವ, ಕೊಡಗು ಜಿಲ್ಲೆಯ ಮಾಜಿ ಉಸ್ತುವಾರಿ ಸಚಿವ ಸಾ.ರಾ ಮಹೇಶ್ ಕಣಕ್ಕೆ ಇಳಿಯುತ್ತಾರೆ ಎನ್ನುವ ಸುಳಿವು ಸಿಕ್ಕಿದೆ. ಅದಕ್ಕೆ ಪೂರಕವಾಗಿ ಸಾ.ರಾ. ಮಹೇಶ್ ಅವರ ಜೊತೆ ನಿನ್ನೆಯಷ್ಟೇ ಕೊಡಗು ಜಿಲ್ಲೆಗೆ ಬಂದಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಕೊಡಗು ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿರುವುದು ಆ ಸುಳಿವಿಗೆ ಮತ್ತಷ್ಟು ಬಲ ಬಂದಂತೆ ಆಗಿದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್ಟಿಸಿ) ವತಿಯಿಂದ ಬೆಂಗಳೂರು ಮತ್ತು ಸಿಂಧನೂರು ನಡುವೆ ಆರಾಮದಾಯಕ ಪ್ರಯಾಣಕ್ಕಾಗಿ 'ಕಲ್ಯಾಣ ರಥ' ಹೆಸರಿನ ಐಷಾರಾಮಿ ವೋಲ್ವೋ ಸ್ಲೀಪರ್ ಬಸ್ ಸೇವೆ ಆರಂಭಿಸಲಾಗಿದೆ. ಈಗ ಬಸ್ಗೆ ಜನರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದ್ದು, ಕೆಲವೊಮ್ಮೆ ಅಡ್ವಾನ್ಸ್ ಬುಕಿಂಗ್ ಕೂಡ ಭರ್ತಿಯಾಗಿರುತ್ತದೆ. ಪ್ರಯಾಣದ ದರ ಮತ್ತು ವೇಳಾಪಟ್ಟಿ ಇಲ್ಲಿದೆ ನೋಡಿ..
ಗೂಗಲ್ ಮ್ಯಾಪ್ ನಲ್ಲಿ ನಮಗೆ ದಾರಿ ಹೇಳಲು ಮಾರ್ಗದರ್ಶನ ನೀಡುವ ಹುಡುಗಿಯ ಧ್ವನಿಯನ್ನು ಹೆಚ್ಚಿನ ಜನ ಇಷ್ಟಪಟ್ಟಿದ್ದಾರೆ. ಯಾರಪ್ಪಾ ಇದು ಎಂದು ಸಹ ಪ್ರಶ್ನೆ ಮಾಡಿದ್ದಾರೆ. ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ. ಇವರೇ ನೋಡಿ ಸಿರಿ ಅಥವಾ ಗೂಗಲ್ ಮ್ಯಾಪ್ ನಲ್ಲಿ ಬರುವ ಧ್ವನಿಯ ಒಡತಿ.
ವಿಶ್ವಾದ್ಯಂತ ಇರುವ ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನಗಳಲ್ಲಿ ಆಳವಾದ ಅಧ್ಯಯನ ಮಾಡಲು ಉತ್ಸುಕರಾಗಿದ್ದಾರೆ, ಅದು ಅವರನ್ನು ಭವಿಷ್ಯದ ಅನ್ವೇಷಕರು ಮತ್ತು ಮಾನವಕುಲವನ್ನು ಹೊಸ ಎತ್ತರಕ್ಕೆ ಕರೆದೊಯ್ಯುವ ನಿಟ್ಟಿನಲ್ಲಿ ಸಿದ್ಧಗೊಳಿಸುತ್ತಿದೆ. ಇದುವರೆಗೆ ಹೆಜ್ಜೆಮೂಡದ ನೆಲದಲ್ಲಿ. ಪ್ರಪಂಚದ ಅನೇಕ ರಹಸ್ಯಗಳನ್ನು ಬಿಡಿಸಲಿದ್ದಾರೆ: ಬಿಲ್ ನೆಲ್ಸನ್