ಈ ಸಂವತ್ಸರದ ಹೆಸರಿನಲ್ಲೇ ಶುಭದಾಯಕ ಸೂಚನೆ ಇರುವುದರಿಂದ ಪ್ರಜೆಗಳು ಶುಭವನ್ನು ಹೆಚ್ಚಾಗಿ ನಿರೀಕ್ಷಿಸಬಹುದು. ಈ ವರ್ಷದ ಅಧಿಪತಿ ಯಾರು? ಗ್ರಹಗಳ ರಾಜಾದಯ ಫಲ ಏನಿದೆ?
ಕೆಲವು ದಿನಗಳ ಹಿಂದೆ ಅವರ ಮೇಲೆ ಜನರ ಗುಂಪೊಂದು ಅಟ್ಯಾಕ್ ಮಾಡಿ ಅವರ ಲ್ಯಾಪ್ಟಾಪ್ ಅನ್ನು ಕಿತ್ತುಕೊಂಡಿದ್ದ ಬಳಿಕ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋಗಳನ್ನು ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಅವರಿಂದ ಕೊಲೆ ಬೆದರಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಭದ್ರತೆ ವಹಿಸಲಾಗಿದೆ. ಏನಿದು ಕೇಸ್?
2023ನೇ ಸಾಲಿನ ಏಷ್ಯಾಕಪ್ ಟೂರ್ನಿಗೆ ಪಾಕಿಸ್ತಾನ ಆತಿಥ್ಯ ಪಾಕಿಸ್ತಾನಕ್ಕೆ ಪ್ರವಾಸ ಮಾಡಲು ಟೀಂ ಇಂಡಿಯಾ ಹಿಂದೇಟು ಈ ಕುರಿತಂತೆ ಬಿಸಿಸಿಐ ಮೊದಲು ನಿರ್ಧಾರ ತೆಗೆದುಕೊಳ್ಳಲಿ ಎಂದ ಅನುರಾಗ್ ಠಾಕೂರ್
ಮಾಜಿ ಸಚಿವ, ರಾಜ್ಯ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಬಿಜೆಪಿ ಪ್ರಭಾವಿ ಮುಖಂಡ ಬಾಬುರಾವ್ ಚಿಂಚನಸೂರು(Baburao Chinchansur) ಅವರು ವಿಧಾನ ಪರಿಷತ್ ಸ್ಥಾನಕ್ಕೆ ಸೋಮವಾರ ಸಂಜೆ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಅಂಗೀಕರಿಸಲಾಗಿದೆ ಎನ್ನಲಾಗಿದೆ.
ಬೆಂಗಳೂರಲ್ಲಿ ಮನೆ ಹುಡುಕೋದು ಅಷ್ಟು ಸುಲಭವದ ಕೆಲಸವೇನಲ್ಲ. ಹುಡುಕಿದವರಿಗಷ್ಟೇ ಗೊತ್ತು ಅದರ ಕಷ್ಟ. ಅದರಲ್ಲೂ ಬ್ಯಾಚುಲರ್ಸ್ ಅಂದ್ರೆ ಹೇಳೋದೇ ಬೇಡ. ಯಾರೂ ಮನೆ ಕೊಡಲ್ಲ. ಹೀಗಿರುವಾಗ ಇಲ್ಲೊಬ್ಬ ವ್ಯಕ್ತಿಗೆ ಬೆಂಗಳೂರಿನಲ್ಲಿ ಮನೆ ಬಾಡಿಗೆ ಬೇಕಂದ್ರೆ ಲಿಂಕ್ಡ್ಇನ್ ಪ್ರೊಫೈಲ್ ಕೊಡಬೇಕು ಎಂದು ಓನರ್ ಹೇಳಿದ್ದಾರೆ. ಸದ್ಯ ಈ ವಿಚಾರ ಎಲ್ಲೆಡೆ ವೈರಲ್ ಆಗ್ತಿದೆ.
ಮಾರ್ಚ್ 1 ರಂದು, ಶುಕ್ರ ಮತ್ತು ಗುರು ಗ್ರಹಗಳು ಒಟ್ಟಿಗೆ ಸೇರಿಕೊಂಡಿದ್ದವು. ಫೆಬ್ರವರಿಯಲ್ಲಿ, ಗುರು ಮತ್ತು ಶುಕ್ರ ಚಂದ್ರನೊಂದಿಗೆ ಅಲೈನ್ ಆಗಿತ್ತು ಮತ್ತು ಪರಸ್ಪರ ಹತ್ತಿರವಾಗುತ್ತಿದ್ದವು.
ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ...