ದಿನ ಭವಿಷ್ಯ: ಈ ರಾಶಿಯವರು ಆರೋಗ್ಯದ ಕಡೆ ಗಮನಕೊಡಿ, ಅಂಜಿಕೆ ಕಾಡಲಿದೆ

By Suvarna NewsFirst Published Apr 23, 2021, 7:08 AM IST
Highlights

22 ಏಪ್ರಿಲ್ 2021 ಶುಕ್ರವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ: ಸಾಲಬಾಧೆಯಿಂದ ದಾಂಪತ್ಯದಲ್ಲಿ ತೊಡಕು, ಮಾತು ಹಿತಮಿತವಾಗಿರಲಿ, ಹಿರಿಯರ ಮಾರ್ಗದರ್ಶನ ಅಗತ್ಯವಿದೆ, ಲಕ್ಷ್ಮೀನಾರಾಯಣ ಪ್ರಾರ್ಥನೆ ಮಾಡಿ

ವೃಷಭ: ಸಾಲಬಾಧೆ, ಮಾತಿನಲ್ಲಿ ವ್ಯತ್ಯಾಸ, ವಿದ್ಯಾರ್ಥಿಗಳಿಗೆ ಮನಸ್ಸು ಚಂಚಲವಾಗಲಿದೆ, ನವಗ್ರಹಸ್ತೋತ್ರ ಪಠಿಸಿ

Latest Videos

ಮಿಥುನ: ತೊಡಕು ಎದುರಾಗುತ್ತದೆ, ಮನಸ್ಸು ಚಂಚಲವಾಗುತ್ತದೆ, ಕೆಟ್ಟವರ ಸಹವಾಸ ಸಾಧ್ಯತೆ, ನಂಬಿಕೆಗೆ ಮೋಸ, ವಿಷ್ಣು ಸಹಸ್ರನಾಮ ಪಠಿಸಿ

ಕಟಕ: ಮನಸ್ಸು ನಿರಾಳವಾಗಿರಲಿದೆ, ಆರೋಗ್ಯ ಸಿದ್ಧಿ, ಹೆಣ್ಣುಮಕ್ಕಳ ಮನಸ್ಸಿಗೆ ಸಮಾಧಾನ, ಪ್ರಯಾಣದಲ್ಲಿ ಎಚ್ಚರಿಕೆ ಇರಲಿ, ಗಣಪತಿ ಪ್ರಾರ್ಥನೆ ಮಾಡಿ

ಸಿಂಹ: ನಿಮ್ಮ ಕಾರ್ಯಗಳಿಗೆ ನಿಮ್ಮ ವಿರುದ್ಧದ ಟೀಕೆಗೆ ಉತ್ತರವಾಗಲಿ. ಮಾತಿನಿಂದ ಮಾನ ಹಾನಿಯಾಗುವ ಸಾಧ್ಯತೆ ಹೆಚ್ಚು.

ಕಟಕ: ದುಷ್ಟರನ್ನು ಕಂಡರೆ ದೂರವಿರಿ. ಆಹಾರ ಕ್ರಮದಲ್ಲಿ ವ್ಯತ್ಯಯವಾಗಲಿದೆ. ಇಂದು ಸ್ವಾರ್ಥ ವ್ಯಕ್ತಿಗಳಿಗೆ ತಕ್ಕ ಉತ್ತರ ನೀಡಲಿದ್ದೀರಿ.

ವಾರ ಭವಿಷ್ಯ: ಈ ರಾಶಿಯವರ ಖರ್ಚಿನಲ್ಲಿ ಏರುಪೇರಾಗುವ ಸಾಧ್ಯತೆ

ಸಿಂಹ: ಆರೋಗ್ಯದ ಕಡೆ ಗಮನಕೊಡಿ, ಸಹೋದರರಿಂದ ಕಿರಿಕಿರಿ, ಅಂಜಿಕೆ ಕಾಡಲಿದೆ, ಮಕ್ಕಳಿಂದ ಸಹಕಾರ, ಈಶ್ವರ ಪ್ರಾರ್ಥನೆ ಮಾಡಿ

ಕನ್ಯಾ: ಹಣಕಾಸಿನ ವಿಚಾರಲ್ಲಿ ಕ್ಲಿಷ್ಟತೆ, ಸಹಕಾರವೂ ಸಿಗಲಿದೆ, ಆತಂಕ ಬೇಡ, ಬುದ್ಧಿ ಶಕ್ತಿಯಿಂದ ಕಾರ್ಯ ಸಾಧನೆ, ಮನೆ ದೇವರ ಪ್ರಾರ್ಥನೆ ಮಾಡಿ

ತುಲಾ: ಆರೋಗ್ಯದ ಕಡೆ ಗಮನವಿರಲಿ, ಧೈರ್ಯದ ದಿನ, ಸ್ತ್ರೀಯರಿಗೆ ಅನುಕೂಲದ ದಿನ, ಪಿತೃದೇವತೆಗಳ ಪ್ರಾರ್ಥನೆ ಮಾಡಿ

ವೃಶ್ಚಿಕ: ಭಾಗ್ಯ ಸಮೃದ್ಧಿ, ಧರ್ಮ ಕಾರ್ಯಗಳಲ್ಲಿ ಯಶಸ್ಸು, ಉದ್ಯೋಗಿಗಳಿಗೆ ಶುಭಫಲ, ಕುಜ ಪ್ರಾರ್ಥನೆ ಮಾಡಿ

ಧನುಸ್ಸು: ಸ್ವಂತ ಬುದ್ಧಿಯಿಂದ ಮಾಡಿದ ಎಲ್ಲಾ ಕಾರ್ಯಗಳಲ್ಲೂ ಯಶ ಕಾಣಲಿದ್ದೀರಿ. ನಿಮ್ಮ ಪಾಡಿಗೆ ನೀವು ಇದ್ದು ಬಿಡುವುದು ಒಳಿತು.

ಮಕರ: ಹಣಕಾಸಿನ ತೊಂದರೆ ಉಂಟಾಗಲಿದೆ. ಉದ್ಯೋಗದಲ್ಲಿ ಪ್ರಗತಿ. ಸಂಸಾರದಲ್ಲಿ ಇರುವ ಗೊಂದಲಗಳು ನಿವಾರಣೆಯಾಗಲಿವೆ.

ಕುಂಭ: ಬಾಯಿ ಚಪಲಕ್ಕಾಗಿ ಮತ್ತೊಬ್ಬರ ಮೇಲೆ ಆರೋಪ ಮಾಡುವುದು ಸರಿಯಲ್ಲ. ಹಿಡಿದ ಕೆಲಸವನ್ನು ಶ್ರದ್ಧೆಯಿಂದ ಮಾಡಿ ಮುಗಿಸಿ

ಮೀನ: ನಿಮ್ಮ ಸುತ್ತಲೂ ಇರುವ ಸ್ವಾರ್ಥಿಗಳ ಬಗ್ಗೆ ಎಚ್ಚರ ಇರಲಿ. ಸ್ವಲ್ಪ ಮೈ ಮರೆತರೂ ಅಪಾಯ ಎದುರಾಗುವ ಸಾಧ್ಯತೆ ಇದೆ.

click me!