ಮಹಿಳೆಯರ ಪ್ರವೇಶದಿಂದ ಅಯ್ಯಪ್ಪನ ಬ್ರಹ್ಮಚರ್ಯ ಕೆಟ್ಟಿತಾ?

ಮಹಿಳೆಯರ ಪ್ರವೇಶದಿಂದ ಅಯ್ಯಪ್ಪನ ಬ್ರಹ್ಮಚರ್ಯ ಕೆಟ್ಟಿತಾ?

Published : Jan 16, 2019, 02:20 PM IST

ಶಬರಿಮಲೆ ಅಯ್ಯಪ್ಪನ ಬ್ರಹ್ಮಚರ್ಯ ಮುಗಿಯಿತಾ ಎನ್ನುವ ಮಾತು ಕೇಳಿ ಬರುತ್ತಿದೆ. ರಾಕ್ಷಸಿ ಮಹಿಷಿಯನ್ನು ಮಣಿಕಂಠ ಸಂಹರಿಸುತ್ತಾನೆ. ಪಾಪ ವಿಮೋಚನೆಯಾದ ಮಹಿಷಿ ಗಂಧರ್ವ ಕನ್ಯೆಯಾಗಿ ಮತ್ತೆ ಹುಟ್ಟತ್ತಾಳೆ. ಮಣಿಕಂಠನ ಮೇಲೆ ಮೋಹಿತಳಾಗಿ ತನ್ನನ್ನು ವರಿಸಬೇಕೆಂದು ಕೇಳುತ್ತಾಳೆ. ಅದಕ್ಕೆ ಒಪ್ಪದ ಮಣಿಕಂಠ, ನೀನು ನನ್ನ ಸನ್ನಿಧಾನದಲ್ಲೇ ಇರು. ನನ್ನ ಬ್ರಹ್ಮಚರ್ಯ ಮುಗಿದಾಗ ಮದುವೆಯಾಗುತ್ತೇನೆ ಎನ್ನುತ್ತಾನೆ. ಮಹಿಳೆಯರ ಪ್ರವೇಶದಿಂದ ಅಯ್ಯಪ್ಪನ ಬ್ರಹ್ಮಚರ್ಯಕ್ಕೆ ಚ್ಯುತಿ ಬಂದಿತಾ? ಎನ್ನುವ ಮಾತು ಕೇಳಿ ಬರುತ್ತಿದೆ. 

ಶಬರಿಮಲೆ ಅಯ್ಯಪ್ಪನ ಬ್ರಹ್ಮಚರ್ಯ ಮುಗಿಯಿತಾ ಎನ್ನುವ ಮಾತು ಕೇಳಿ ಬರುತ್ತಿದೆ. ರಾಕ್ಷಸಿ ಮಹಿಷಿಯನ್ನು ಮಣಿಕಂಠ ಸಂಹರಿಸುತ್ತಾನೆ. ಪಾಪ ವಿಮೋಚನೆಯಾದ ಮಹಿಷಿ ಗಂಧರ್ವ ಕನ್ಯೆಯಾಗಿ ಮತ್ತೆ ಹುಟ್ಟತ್ತಾಳೆ. ಮಣಿಕಂಠನ ಮೇಲೆ ಮೋಹಿತಳಾಗಿ ತನ್ನನ್ನು ವರಿಸಬೇಕೆಂದು ಕೇಳುತ್ತಾಳೆ. ಅದಕ್ಕೆ ಒಪ್ಪದ ಮಣಿಕಂಠ, ನೀನು ನನ್ನ ಸನ್ನಿಧಾನದಲ್ಲೇ ಇರು. ನನ್ನ ಬ್ರಹ್ಮಚರ್ಯ ಮುಗಿದಾಗ ಮದುವೆಯಾಗುತ್ತೇನೆ ಎನ್ನುತ್ತಾನೆ. ಮಹಿಳೆಯರ ಪ್ರವೇಶದಿಂದ ಅಯ್ಯಪ್ಪನ ಬ್ರಹ್ಮಚರ್ಯಕ್ಕೆ ಚ್ಯುತಿ ಬಂದಿತಾ? ಎನ್ನುವ ಮಾತು ಕೇಳಿ ಬರುತ್ತಿದೆ. 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!