ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!

ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!

Published : May 14, 2026, 03:36 PM IST

ಬೆಂಗಳೂರು ಸೌಂದರ್ಯ ನಗರದಲ್ಲಿರುವ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಭವ್ಯ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ವಾರ್ಷಿಕೋತ್ಸವ ಅದ್ಧೂರಿಯಾಗಿ ನಡೆಯಿತು.

 

ಬೆಂಗಳೂರು ಸೌಂದರ್ಯ ನಗರದಲ್ಲಿರುವ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಭವ್ಯ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ವಾರ್ಷಿಕೋತ್ಸವ ಅದ್ಧೂರಿಯಾಗಿ ನೆರವೇರಿತು. ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ದೂರ ಪ್ರಯಾಣ ಸಾಧ್ಯವಾಗದ ಭಕ್ತರಿಗೆ ಇದೇ ದೈವಿಕ ಅನುಭವವನ್ನು ನೀಡುತ್ತಿರುವ ಈ ದೇವಾಲಯ ಭಕ್ತರ ಆಕರ್ಷಣೆಯ ಕೇಂದ್ರವಾಗಿದೆ. ಕರಾವಳಿ ಶೈಲಿಯ ಸುತ್ತು ಪೌಳಿಯೊಂದಿಗೆ ನಿರ್ಮಿತ ಈ ದೇವಸ್ಥಾನವನ್ನು ಸೌಂದರ್ಯ ಮಂಜಪ್ಪ ಅವರ ಕನಸಿನಂತೆ ಪ್ರತಿಷ್ಠಾಪಿಸಲಾಗಿದೆ. ಕಾರ್ಯಕ್ರಮದಲ್ಲಿ ಉಡುಪಿ ಪರ್ಯಾಯ ಪೇಜಾವರ ಶ್ರೀಗಳು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಭಕ್ತಿಭಾವ ಹೆಚ್ಚಿಸಿದರು.

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
25:1815 ದಿನಗಳಲ್ಲಿ ಆಕಾಶದಲ್ಲಿ ಡಬಲ್ ವಿಸ್ಮಯ: “ಅಗ್ನಿ ಉಂಗುರ” ಸೂರ್ಯಗ್ರಹಣ, ರಕ್ತ ಚಂದ್ರ ಉದಯ!
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
21:05ಕಾರ್ತಿಕದೀಪಗಳ ಮಾಸ – ಪಾಪ ತೊಳೆಯುವ, ಪುಣ್ಯ ನೀಡುವ ಬೆಳಕಿನ ಕಾಲ!
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
Read more