ಅಯೋಧ್ಯೆ ತೀರ್ಪು: ಬಾಗಲಕೋಟೆ ತೋಟಗಾರಿಕೆ ವಿವಿ ಪರೀಕ್ಷೆ ಮುಂದೂಡಿಕೆ

Published : Nov 09, 2019, 09:51 AM IST
ಅಯೋಧ್ಯೆ ತೀರ್ಪು: ಬಾಗಲಕೋಟೆ ತೋಟಗಾರಿಕೆ ವಿವಿ ಪರೀಕ್ಷೆ ಮುಂದೂಡಿಕೆ

ಸಾರಾಂಶ

ವಿವಿಯ ಬಿಎಸ್ಸಿ (ತೋಟಗಾರಿಕೆ) 3ನೇ ವರ್ಷದ 1 ಸೆಮೆಸ್ಟರ್ ಪರೀಕ್ಷೆ ಮುಂದೂಡಿಕೆ|ಅಯೋಧ್ಯೆ ತೀರ್ಪು ಪ್ರಕಟ|ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ| ರಾಜ್ಯದ 9 ಕಾಲೇಜುಗಳಲ್ಲಿ ನಡೆಯಬೇಕಿದ್ದ ಪರೀಕ್ಷೆಗಳೂ ಸಹ ಮುಂದೂಡಿಕೆ|

ಬಾಗಲಕೋಟೆ(ನ.9): ಇಂದು ಐತಿಹಾಸಿಕ ಅಯೋಧ್ಯೆ ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಲಾಗಿದೆ ಎಂದು ವಿವಿ ಕುಲಸಚಿವರು ಮಾಹಿತಿ ನೀಡಿದ್ದಾರೆ. 
ವಿವಿಯ ಬಿಎಸ್ಸಿ (ತೋಟಗಾರಿಕೆ) 3ನೇ ವರ್ಷದ 1 ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಲಾಗಿದೆ. ಜೊತೆಗೆ ಜಿಲ್ಲಾದ್ಯಂತ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿಯವರು ರಜೆ ಘೋಷಣೆ ಮಾಡಿದ್ದಾರೆ.

ಅಯೋಧ್ಯೆ ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಇನ್ನು ರಾಜ್ಯದ 9 ಕಾಲೇಜುಗಳಲ್ಲಿ ನಡೆಯಬೇಕಿದ್ದ ಪರೀಕ್ಷೆಗಳೂ ಸಹ ಮುಂದೂಡಿಕೆಯಾಗಿವೆ.
 

PREV
click me!

Recommended Stories

ದಾವಣಗೆರೆಯಲ್ಲಿ ಕೊನೆಕ್ಷಣ ಏನಾದರೂ ಆಗಬಹುದು: ಶಾಮನೂರು ಕುಟುಂಬಕ್ಕೆ ‌ಬಿಜೆಪಿ ಟಿಕೆಟ್ ಕೊಟ್ಟರು ಅಚ್ಚರಿಯಿಲ್ಲ: ಯತ್ನಾಳ್
ಪರ್ಷಿಯನ್ ಭಾಷೆ ಹೇರಿ ಕನ್ನಡ ಕೊಲೆ ಮಾಡಿದ ಟಿಪ್ಪು: ಕಾಂಗ್ರೆಸ್ಸಿಗರ ವಿರುದ್ಧ ಸಿ.ಟಿ.ರವಿ ವಾಗ್ದಾಳಿ