ಮಕ್ಕಳಿಬ್ಬರಿಗೆ ನೇಣು ಹಾಕಿ ಬಳಿಕ ಒಂದೇ ಕುಣಿಕೆಗೆ ಕೊರಳೊಡ್ಡಿದ ಗಂಡ-ಹೆಂಡ್ತಿ

Published : Oct 19, 2019, 10:18 PM IST
ಮಕ್ಕಳಿಬ್ಬರಿಗೆ ನೇಣು ಹಾಕಿ ಬಳಿಕ ಒಂದೇ ಕುಣಿಕೆಗೆ ಕೊರಳೊಡ್ಡಿದ ಗಂಡ-ಹೆಂಡ್ತಿ

ಸಾರಾಂಶ

ಮಕ್ಕಳಿಬ್ಬರಿಗೆ ನೇಣು ಹಾಕಿ ಬಳಿಕ ಒಂದೇ ಹಗ್ಗಕ್ಕೆ ಪತಿ-ಪತ್ನಿ ಆತ್ಮಹತ್ಯೆ|ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಹೊಸೂರು ಗ್ರಾಮದಲ್ಲಿ ‌ಹೃದಯವಿದ್ರಾವಕ ದುರ್ಘಟ‌ನೆ.

ಬೆಳಗಾವಿ, [ಅ.19]: ಇಬ್ಬರು ಪುಟ್ಟ ಮಕ್ಕಳಿಗೆ ನೇಣುಹಾಕಿ, ಪತ್ನಿ ಜತೆಗೆ ‌ಪತಿ ನೇಣಿಗೆ ಶರಣಾದ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.

ಶಿವಮೊಗ್ಗ: ಒಂದೇ ಕುಣಿಕೆಗೆ ಕೊರಳೊಡ್ಡಿದ ಪತಿ- ಪತ್ನಿ

ಭೀಮಪ್ಪ ಸಿದ್ದಪ್ಪ ಚೂನಪ್ಪಗೋಳ, ಮಂಜುಳ ಚೂನಪ್ಪಗೋಳ, ಪ್ರದೀಪ (8)  ಮೋಹನ(6) ಆತ್ಮಹತ್ಯೆಗೆ ಶರಣಾದವರು. ಮೊದಲು ಮಕ್ಕಳಿಬ್ಬರಿಗೆ ನೇಣು ಹಾಕಿ ಬಳಿಕ ಗಂಡ-ಹೆಂಡತಿ ಒಂದೇ ಹಗ್ಗಕ್ಕೆ ಕೊರಳೊಡ್ಡಿದ್ದಾರೆ. 

ಶಿವಮೊಗ್ಗ : SBI ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆಗೆ ಶರಣು

ಈ ನಾಲ್ವರ ಏಕಾಏಕಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಗೋಕಾಕ್ ಗ್ರಾಮೀಣ ‌ಠಾಣೆಯ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

PREV
click me!

Recommended Stories

ಮಾಂಸದ ಮುದ್ದೆಯಂಥಾದ ಮೃತದೇಹದ ಮುಂದೆ ಮಗನ ಕಣ್ಣೀರು, ಪಂಚಭೂತದಲ್ಲಿ ಲೀನರಾದ ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ!
ಇಸ್ಲಾಂ ಧರ್ಮಕ್ಕೆ ಮತಾಂತರವಾಗಲು ಮುಸ್ಲಿಂ ವ್ಯಕ್ತಿಯ ಕಿರುಕುಳ; ವಿವಾಹಿತ ಮಹಿಳೆ ಆತ್ಮ*ಹತ್ಯೆ