BENGALURU

ಅದ್ಹೇಗೆ ಸ್ಪರ್ಧೆ ಮಾಡ್ತಿಯಾ ನೋಡ್ತಿವಿ: ಪಕ್ಷೇತರ ಕಾರ್ಪೋರೇಟರ್ ಗೆ ಬಿಜೆಪಿ ಬೆದರಿಕೆ?

Dec 28, 2018, 1:44 PM IST

ಬೆಂಗಳೂರು(ಡಿ.28): ಪಕ್ಷೇತರ ಪಾಲಿಕೆ ಸದಸ್ಯರಿಗೆ ಬಿಜೆಪಿ ಕಿರುಕುಳ ನೀಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಸ್ಥಾಯೀ ಸದಸ್ಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದಂತೆ ಬಿಜೆಪಿ ಶಾಸಕರಿಂದ ಒತ್ತಡ ಬರುತ್ತಿದೆ ಎಂದು ಪಕ್ಷೇತರ ಕಾರ್ಪೋರೇಟರ್ ಚಂದ್ರಪ್ಪ ರೆಡ್ಡಿ ಆರೋಪಿಸಿದ್ದಾರೆ. ಬಿಜೆಪಿ ಶಾಸಕರು ಸ್ಥಾಯೀ ಸಮಿತಿ ಅಧ್ಯಕ್ಷ ಸ್ಥಾನವನ್ನು ಹೇಗೆ ತೆಗೆದುಕೊಳ್ಳುತ್ತೇವೆ ನೋಡುತ್ತೇವೆ ಎಂದು ಬೆದರಿಕೆ ಒಡ್ಡಿದ್ದಾರೆ ಎಂದು ರೆಡ್ಡಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರ ಮುಂದೆ ಅಳಲು ತೋಡಿಕೊಂಡಿದ್ದಾರೆ.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...