BSY ಬಜೆಟ್‌ಗೆ ಕಾಂಗ್ರೆಸ್ ನಾಯಕರ ಖಡಕ್ ಪ್ರತಿಕ್ರಿಯೆ!

Suvarna News   | Asianet News
Published : Mar 05, 2020, 08:40 PM IST
BSY ಬಜೆಟ್‌ಗೆ ಕಾಂಗ್ರೆಸ್ ನಾಯಕರ ಖಡಕ್ ಪ್ರತಿಕ್ರಿಯೆ!

ಸಾರಾಂಶ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಂಡಿಸಿದ 7 ಬಜೆಟ್‌ಗಳ ಪೈಕಿ ಈ ಬಾರಿ ಮಂಡಿಸಿದ ಬಜೆಟ್ ಅತ್ಯಂತ ನೀರಸ ಬಜೆಟ್ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಬಾರಿಯ ಬಜೆಟ್‌ನಲ್ಲಿ ಯಾರಿಗೂ ಯಾವುದೇ ಪ್ರಯೋಜನವಿಲ್ಲ ಎಂದಿದೆ. ಬಜೆಟ್ ಕುರಿತು ಕಾಂಗ್ರೆಸ್ ನಾಯಕ ಪ್ರತಿಕ್ರಿಯೆ ಇಲ್ಲಿದೆ. 

ಬೆಂಗಳೂರು(ಮಾ.05) ರಾಜ್ಯದ ಎಲ್ಲಾ ವರ್ಗದ ಜನರಿಗೆ ಮುಟ್ಟುವಂತ ಯಾವುದೇ ಯೋಜನೆಗಳಿಲ್ಲ. ಸ್ವತಃ ಯಡಿಯೂರಪ್ಪನವರೇ ಕೇಂದ್ರದ ಅನ್ಯಾಯವಾಗಿದೆ ಎಂದು ಬಜೆಟ್ ಮಂಡನೆಯಲ್ಲಿ ಹೇಳಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.

"
ಯಡಿಯೂರಪ್ಪ ಮಂಡಿಸಿರುವ ಬಜೆಟ್ ಅತ್ಯಂತ ನಿರಾಶಾದಾಯಕ ಬಜೆಟ್ ಆಗಿದೆ. ರೈತರ ಹೆಸರಿನಲ್ಲಿ ರೈತರಿಗೆ ಮೋಸ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಈಶ್ವರ್ ಖಂಡ್ರೆ ಹೇಳಿದ್ದಾರೆ.

"

ಕೋಟಿ ಕೋಟಿ ಮೀಸಲಿಡುತ್ತೇವೆ, ಅತ್ಯುತ್ತಮ ಬಜೆಟ್ ಮಂಡಿಸುತ್ತೇವೆ ಎಂದಿದ್ದ ಬಿಜೆಪಿ ಇದೀಗ ರಾಜ್ಯ ಜನರಿಕೆ ನಿರಾಸೆ ಮಾಡಿದೆ. ನೀರಾವರಿಗೆ ಮೀಸಲಿಟ್ಟ ಹಣ ಎಳ್ಳಷ್ಟು ಸಾಕಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಎಂ.ಬಿ ಪಾಟೀಲ್ ಹೇಳಿದ್ದಾರೆ.

"

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಒನ್‌8 ಬ್ರ್ಯಾಂಡ್‌ ಸೇಲ್‌: ತನ್ನ ಆಪ್ತ ಗೆಳೆಯನ ಈ ಸಂಸ್ಥೆಯಲ್ಲಿ ಕೊಹ್ಲಿ 40 ಕೋಟಿ ಹೂಡಿಕೆ!
ಅನಿಲ್ ಅಂಬಾನಿ ಕುಟುಂಬಕ್ಕೆ ಮತ್ತೊಂದು ಶಾಕ್, ಪುತ್ರನ ವಿರುದ್ದ 228 ಕೋಟಿ ರೂ ವಂಚನೆ ಕೇಸ್