
ಬೆಂಗಳೂರು(ಮಾ.05) ರಾಜ್ಯದ ಎಲ್ಲಾ ವರ್ಗದ ಜನರಿಗೆ ಮುಟ್ಟುವಂತ ಯಾವುದೇ ಯೋಜನೆಗಳಿಲ್ಲ. ಸ್ವತಃ ಯಡಿಯೂರಪ್ಪನವರೇ ಕೇಂದ್ರದ ಅನ್ಯಾಯವಾಗಿದೆ ಎಂದು ಬಜೆಟ್ ಮಂಡನೆಯಲ್ಲಿ ಹೇಳಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
"
ಯಡಿಯೂರಪ್ಪ ಮಂಡಿಸಿರುವ ಬಜೆಟ್ ಅತ್ಯಂತ ನಿರಾಶಾದಾಯಕ ಬಜೆಟ್ ಆಗಿದೆ. ರೈತರ ಹೆಸರಿನಲ್ಲಿ ರೈತರಿಗೆ ಮೋಸ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಈಶ್ವರ್ ಖಂಡ್ರೆ ಹೇಳಿದ್ದಾರೆ.
"
ಕೋಟಿ ಕೋಟಿ ಮೀಸಲಿಡುತ್ತೇವೆ, ಅತ್ಯುತ್ತಮ ಬಜೆಟ್ ಮಂಡಿಸುತ್ತೇವೆ ಎಂದಿದ್ದ ಬಿಜೆಪಿ ಇದೀಗ ರಾಜ್ಯ ಜನರಿಕೆ ನಿರಾಸೆ ಮಾಡಿದೆ. ನೀರಾವರಿಗೆ ಮೀಸಲಿಟ್ಟ ಹಣ ಎಳ್ಳಷ್ಟು ಸಾಕಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಎಂ.ಬಿ ಪಾಟೀಲ್ ಹೇಳಿದ್ದಾರೆ.
"
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಓದಿರಿ.