ಈರುಳ್ಳಿ ಬೆಳೆಗಾರರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್!

Published : Dec 28, 2018, 10:00 PM IST
ಈರುಳ್ಳಿ ಬೆಳೆಗಾರರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್!

ಸಾರಾಂಶ

ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ| ಈರುಳ್ಳಿ ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತ ಸಮುದಾಯ| ಈರುಳ್ಳಿ  ರಫ್ತು ಪ್ರೋತ್ಸಾಹಧನ ದ್ವಿಗುಣಗೊಳಿಸಿದ ಕೇಂದ್ರ| ಶೇ.5 ರ ಬದಲಿಗೆ ಶೇ.10ಕ್ಕೆ ಪ್ರೋತ್ಸಾಹಧನ ಏರಿಕೆ

ನವದೆಹಲಿ(ಡಿ.28): ಈರುಳ್ಳಿ ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರ ನೆರವಿಗೆ ಧಾವಿಸಿರುವ ಕೇಂದ್ರ ಸರ್ಕಾರ,  ಈರುಳ್ಳಿ  ರಫ್ತು ಪ್ರೋತ್ಸಾಹಧನವನ್ನು ದ್ವಿಗುಣಗೊಳಿಸಿದೆ.

ಪ್ರಸ್ತುತ, ಈರುಳ್ಳಿ ವ್ಯಾಪಾರಿಗಳು ಭಾರತದ ವ್ಯಾಪಾರಿಗಳ ರಫ್ತು ಯೋಜನೆಯಡಿಯಲ್ಲಿ ತಾಜಾ ಬೆಳೆಗೆ ಶೇ. 5 ರಫ್ತು ಪ್ರೋತ್ಸಾಹಧನ ಪಡೆಯುತ್ತಿದ್ದಾರೆ.

ಇದೀಗ ರೈತರ ಹಿತಾಸಕ್ತಿಯಿಂದ ಈ ಪ್ರೋತ್ಸಾಹಧನವನ್ನು ಶೇ.10ಕ್ಕೆ ಏರಿಸಲಾಗಿದೆ. ಇದು ಸ್ಥಳೀಯ ಮಾರುಕಟ್ಟೆಗಳಲ್ಲಿ ಈರುಳ್ಳಿಗೆ ಉತ್ತಮ ಬೆಲೆ ದೊರೆಯುವಂತೆ ಮಾಡಲು ಸಹಾಯ ಮಾಡಲಿದೆ.
 

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

Udyami Vokkaliga Expo 2026: ಸಾಲ ಕೊಡುವ ಮುನ್ನ ಹುಷಾರ್, ನಿಮ್ಮ ನೆರಳನ್ನೂ ನಂಬಬೇಡಿ: ಡಿಕೆಶಿ ಲೈಫ್ ಲೆಸನ್
ಕುಟುಂಬದ ಕಂಪೆನಿ, ಆಸ್ತಿ ತ್ಯಜಿಸಿ ಪ್ರೀತಿ ಆಯ್ಕೆ, ಮದುವೆಯಾಗಿ ₹3000 ಕೋಟಿ ಉದ್ಯಮ ಕಟ್ಟಿದ ಸಾಹಸಿ