ಈರುಳ್ಳಿ ಬೆಳೆಗಾರರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್!

Published : Dec 28, 2018, 10:00 PM IST
ಈರುಳ್ಳಿ ಬೆಳೆಗಾರರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್!

ಸಾರಾಂಶ

ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ| ಈರುಳ್ಳಿ ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತ ಸಮುದಾಯ| ಈರುಳ್ಳಿ  ರಫ್ತು ಪ್ರೋತ್ಸಾಹಧನ ದ್ವಿಗುಣಗೊಳಿಸಿದ ಕೇಂದ್ರ| ಶೇ.5 ರ ಬದಲಿಗೆ ಶೇ.10ಕ್ಕೆ ಪ್ರೋತ್ಸಾಹಧನ ಏರಿಕೆ

ನವದೆಹಲಿ(ಡಿ.28): ಈರುಳ್ಳಿ ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರ ನೆರವಿಗೆ ಧಾವಿಸಿರುವ ಕೇಂದ್ರ ಸರ್ಕಾರ,  ಈರುಳ್ಳಿ  ರಫ್ತು ಪ್ರೋತ್ಸಾಹಧನವನ್ನು ದ್ವಿಗುಣಗೊಳಿಸಿದೆ.

ಪ್ರಸ್ತುತ, ಈರುಳ್ಳಿ ವ್ಯಾಪಾರಿಗಳು ಭಾರತದ ವ್ಯಾಪಾರಿಗಳ ರಫ್ತು ಯೋಜನೆಯಡಿಯಲ್ಲಿ ತಾಜಾ ಬೆಳೆಗೆ ಶೇ. 5 ರಫ್ತು ಪ್ರೋತ್ಸಾಹಧನ ಪಡೆಯುತ್ತಿದ್ದಾರೆ.

ಇದೀಗ ರೈತರ ಹಿತಾಸಕ್ತಿಯಿಂದ ಈ ಪ್ರೋತ್ಸಾಹಧನವನ್ನು ಶೇ.10ಕ್ಕೆ ಏರಿಸಲಾಗಿದೆ. ಇದು ಸ್ಥಳೀಯ ಮಾರುಕಟ್ಟೆಗಳಲ್ಲಿ ಈರುಳ್ಳಿಗೆ ಉತ್ತಮ ಬೆಲೆ ದೊರೆಯುವಂತೆ ಮಾಡಲು ಸಹಾಯ ಮಾಡಲಿದೆ.
 

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಜನಸಂಖ್ಯೆ ಹೆಚ್ಚಳಕ್ಕೆ ಚೀನಾದಲ್ಲಿ ಕಾಂಡೋಮ್‌ ಟ್ಯಾಕ್ಸ್‌
ಗ್ರಾಹಕರಿಗೆ ಬಂಪರ್‌ ಪ್ಲ್ಯಾನ್‌ ಘೋಷಿಸಿದ Vi: 61 ರೂಪಾಯಿಯ ಮೊಬೈಲ್‌ ರಿಚಾರ್ಜ್‌ಗೆ 25 ಸಾವಿರದ ಬೆನಿಫಿಟ್‌!