ಸಬ್‌ ರಿಜಿಸ್ಟ್ರಾರ್‌ ಕಚೇರಿ, ಆಸ್ತಿ ನೊಂದಣಿ ಆರಂಭಕ್ಕೆ ನಿರ್ಧಾರ

Suvarna News   | Asianet News
Published : Apr 28, 2020, 10:15 AM IST
ಸಬ್‌ ರಿಜಿಸ್ಟ್ರಾರ್‌ ಕಚೇರಿ, ಆಸ್ತಿ ನೊಂದಣಿ ಆರಂಭಕ್ಕೆ ನಿರ್ಧಾರ

ಸಾರಾಂಶ

ರಾಜ್ಯದ ಆರ್ಥಿಕ ಪುನಶ್ಚೇತಕ್ಕಾಗಿ ಲಾಕ್‌ಡೌನ್‌ ನಿಯಮವನ್ನು ಮತ್ತಷ್ಟುಸಡಿಲಗೊಳಿಸಲು ಸರ್ಕಾರವು ಮುಂದಾಗಿದೆ. ಬುಧವಾರದಿಂದ ಕ್ರಷರ್‌ ವ್ಯವಹಾರ ಮತ್ತು ಸಬ್‌ ರಿಜಿಸ್ಟ್ರಾರ್‌ ಕಚೇರಿಗಳ ಆರಂಭಿಸಲು ನಿರ್ಧರಿಸಿದೆ. 

ಬೆಂಗಳೂರು (ಏ. 28): ರಾಜ್ಯದ ಆರ್ಥಿಕ ಪುನಶ್ಚೇತಕ್ಕಾಗಿ ಲಾಕ್‌ಡೌನ್‌ ನಿಯಮವನ್ನು ಮತ್ತಷ್ಟುಸಡಿಲಗೊಳಿಸಲು ಸರ್ಕಾರವು ಮುಂದಾಗಿದೆ. ಬುಧವಾರದಿಂದ ಕ್ರಷರ್‌ ವ್ಯವಹಾರ ಮತ್ತು ಸಬ್‌ ರಿಜಿಸ್ಟ್ರಾರ್‌ ಕಚೇರಿಗಳ ಆರಂಭಿಸಲು ನಿರ್ಧರಿಸಿದೆ. ಈ ಬಗ್ಗೆ ಅಧಿಕೃತ ಆದೇಶ ಹೊರಬಂದಿಲ್ಲ. ಮಂಗಳವಾರ ಆದೇಶ ಪ್ರಕಟಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ಲಾಕ್‌ಡೌನ್ ನಡುವೆ ಬೆಂಗಳೂರಿಗರಿಗೆ ಸಿಹಿ ಸುದ್ದಿ!

ಈಗಾಗಲೇ ಅಗತ್ಯ ಸೇವೆಯ ಜತೆಗೆ ಆರ್ಥಿಕ ಚಟುವಟಿಕೆಗಾಗಿ ಕೆಲವು ನಿಯಮಗಳಲ್ಲಿ ಸಡಿಲಗೊಳಿಸಲಾಗಿದೆ. ಸರ್ಕಾರದ ಬೊಕ್ಕಸಕ್ಕೆ ಆದಾಯ ತಂದುಕೊಡುವುದರಲ್ಲಿ ಕ್ರಷರ್‌ ವ್ಯವಹಾರ ಮತ್ತು ಆಸ್ತಿ ನೋಂದಣಿಯು ಪ್ರಮುಖವಾದ ಮೂಲಗಳು. ಹೀಗಾಗಿ ಕೆಲವು ಷರತ್ತುಗಳೊಂದಿಗೆ ಅನುಮತಿ ನೀಡುವ ದಿಸೆಯಲ್ಲಿ ಸರ್ಕಾರ ಮುಂದಾಗಿದೆ ಎಂದು ಹೇಳಲಾಗಿದೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಬೆಂಗಳೂರಿನಲ್ಲಿ ಊಬರ್‌ ಕ್ರಾಂತಿಯ ಹೆಜ್ಜೆ, B2B ಲಾಜಿಸ್ಟಿಕ್ಸ್, ಮೆಟ್ರೋ ಟಿಕೆಟ್‌ ಕೂಡ ಲಭ್ಯ!
Vastu Tips: ಮನೆಯಲ್ಲಿ 'ಓಡುತ್ತಿರುವ ಏಳು ಕುದುರೆ' ಫೋಟೋ ಯಾಕೆ ಹಾಕ್ತಾರೆ? ಸೀಕ್ರೆಟ್ ಗೊತ್ತಾದ್ರೆ ಈಗ್ಲೇ ಹಾಕ್ತೀರಾ..