
ಬೆಂಗಳೂರು(ಸೆ.20): ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅಕ್ರಮ ಹಣ ವ್ಯವಹಾರದ ಆರೋಪಕ್ಕೆ ಗುರಿಯಾಗಿ ದೆಹಲಿಯ ತಿಹಾರ್ ಜೈಲು ಸೇರಿದ್ದಾರೆ. ಇಡಿ ತನಿಖೆಯ ವೇಳೆ ಹವಾಲಾ ಹಣದ ವಾಸನೆಯೂ ಬಡಿದಿದ್ದು, ಸಾಮಾನ್ಯ ಜನ ಹವಾಲಾ ಹಣ ಎಂದರೇನು ಎಂದು ತಿಳಿಯಲು ಬಯಿಸಿದ್ದಾರೆ.
ಹವಾಲಾ ಹಣ ಎಂದರೇನು? ಅದು ಹೇಗೆ ಕೆಲಸ ಮಾಡುತ್ತದೆ? ವೈಯಕ್ತಿಕ ನೆಟ್ವರ್ಕ್ಗಳ ಪಾತ್ರವೇನು? ಹಣ ಅಕ್ರಮವಾಗಿ ಹೇಗೆ ವರ್ಗಾವಣೆಯಾಗುತ್ತದೆ ಎಂಬುದರ ಕುರಿತು ಸಾಮಾನ್ಯ ಜನತೆ ತಿಳಿಯಲು ಬಯಸಿದ್ದು, ಈ ಕುರಿತಾದ ಮಾಹಿತಿ ಇಲ್ಲಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಓದಿರಿ.