
ನವದೆಹಲಿ [ಜು.05]: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಕೆಲ ವಸ್ತುಗಳು ಹಾಗೂ ಸೇವೆಗಳು ದುಬಾರಿಯಾದರೆ, ಕೆಲವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ. ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದ್ದು, ಚಿನ್ನವೂ ತುಟ್ಟಿಯಾಗಿದೆ. ಇನ್ನು ಮನೆ ನಿರ್ಮಾಣ ಮಾಡುವವರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಯಾವುದು ಏರಿಕೆ ?
ಇಂದಿನಿಂದಲೇ ಪೆಟ್ರೋಲ್ ದುಬಾರಿ: ಕಷ್ಟವಾದೀತು ವಾಹನ ಸವಾರಿ!
ಯಾವುದು ಅಗ್ಗ ?
ಚಿನ್ನ ಖರೀದಿದಾರರಿಗೆ ಶಾಕ್ ಕೊಟ್ಟ ಬಜೆಟ್!: ಬಂಗಾರ ಈಗ ಬಲುಭಾರ
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಓದಿರಿ.