ಖಾಲಿ ಖಾಲಿ ಭಾನುವಾರ: ಮೋದಿ ವಿರುದ್ಧ ಸಿಂಗ್ ದಶಾವತಾರ!

Published : Sep 01, 2019, 05:17 PM IST
ಖಾಲಿ ಖಾಲಿ ಭಾನುವಾರ: ಮೋದಿ ವಿರುದ್ಧ ಸಿಂಗ್ ದಶಾವತಾರ!

ಸಾರಾಂಶ

ಮೋದಿ ಸರ್ಕಾರದ ವಿರುದ್ಧ ಮನಮೋಹನ್ ಸಿಂಗ್ ವಾಗ್ದಾಳಿ| ‘ಆರ್ಥಿಕ ಕುಸಿತಕ್ಕೆ ಮೋದಿ ಸರ್ಕಾರದ ಕೆಟ್ಟ ನಿರ್ವಹಣೆ ಕಾರಣ’|‘ರಾಜಕೀಯ ಹಗೆತನ ಬಿಟ್ಟು ಬಿಕ್ಕಟ್ಟಿನಿಂದ ಹೊರಬರಲು ಪ್ರಯತ್ನಿಸಲಿ’|ದೇಶದ ಆರ್ಥಿಕ ಸ್ಥಿತಿಗತಿ ತೀವ್ರ ಚಿಂತಾಜನಕ ಎಂದ ಮಾಜಿ ಪ್ರಧಾನಿ|

ನವದೆಹಲಿ(ಸೆ.01): ದೇಶದ ಆರ್ಥಿಕ ಕುಸಿತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಕೆಟ್ಟ ನಿರ್ವಹಣೆಯೇ ಕಾರಣ ಎಂದು ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. 

ಆರ್ಥಿಕ ಕುಸಿತಕ್ಕೆ ಮೋದಿ ಸರ್ಕಾರದ ಕಳಪೆ ನಿರ್ವಹಣೆ ಕಾರಣವಾಗಿದ್ದು, ರಾಜಕೀಯ ಹಗೆತನವನ್ನು ಬದಿಗಿಟ್ಟು ಈ ಬಿಕ್ಕಟ್ಟಿನಿಂದ ಹೊರಬರುವ ಪ್ರಯತ್ನಗಳನ್ನು ಕೇಂದ್ರ ಸರ್ಕಾರ ಮಾಡಬೇಕಿದೆ ಎಂದು ಡಾ. ಸಿಂ.ಗ್ ಅಭಿಪ್ರಾಯಪಟ್ಟಿದ್ದಾರೆ.

ದೇಶದ ಆರ್ಥಿಕ ಸ್ಥಿತಿಗತಿ ತೀವ್ರ ಚಿಂತಾಜನಕವಾಗಿದ್ದು, ತ್ರೈಮಾಸಿಕ ಜಿಡಿಪಿ ಬೆಳವಣಿಗೆಯ ದರ ಶೇ.5 ರಷ್ಟಕ್ಕೆ ಕುಸಿದಿರುವುದು ಅಪಾಯದ ಮುನ್ಸೂಚನೆ ಎಂದು ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

 

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ರಿಲಯನ್ಸ್‌ ಪವರ್‌, 10 ಮಂದಿ ವಿರುದ್ಧ ಇ.ಡಿ.ಚಾರ್ಜ್‌ಶೀಟ್‌
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!