ಹೋಗ್ಬನ್ನಿ ಒಳ್ಳೆದಾಗ್ಲಿ: ಮೋದಿ ಬಿಚ್ಚಿಟ್ಟ ಊರ್ಜಿತ್ ರಹಸ್ಯ!

Published : Dec 10, 2018, 07:30 PM ISTUpdated : Dec 10, 2018, 07:33 PM IST
ಹೋಗ್ಬನ್ನಿ ಒಳ್ಳೆದಾಗ್ಲಿ: ಮೋದಿ ಬಿಚ್ಚಿಟ್ಟ ಊರ್ಜಿತ್ ರಹಸ್ಯ!

ಸಾರಾಂಶ

ಆರ್‌ಬಿಐ ಗರ್ವನರ್ ಸ್ಥಾನಕ್ಕೆ ಊರ್ಜಿತ್ ಪಟೇಲ್ ರಾಜೀನಾಮೆ| ಊರ್ಜಿತ್ ಪಟೇಲ್ ರಾಜೀನಾಮೆ ಬಳಿಕ ಪ್ರಧಾನಿ ಮೋದಿ ಶುಭಾಶಯ| ಊರ್ಜಿತ್ ಓರ್ವ ಪ್ರಾಮಾಣಿಕ ಮತ್ತು ಅದ್ಭುತ ಅರ್ಥಶಾಸ್ತ್ರಜ್ಞ| ಟ್ವಿಟ್ಟರ್ ಮೂಲಕ ಊರ್ಜಿತ್ ಪಟೇಲ್ ಅವರಿಗೆ ಮೋದಿ ಶುಭಾಶಯ 

ನವದೆಹಲಿ(ಡಿ.10): ಆರ್‌ಬಿಐ ಗರ್ವನರ್ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿರುವ ಊರ್ಜಿತ್ ಪಟೇಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.

ಕೇಂದ್ರ ಸರ್ಕಾರ ದರಲ್ಲೂ ವಿಶೇಷವಾಗಿ ಕೇಂದ್ರ ಹಣಕಾಸು ಇಲಾಖೆ ಜೊತೆಗಿನ ಆರ್‌ಬಿಐ ತಿಕ್ಕಾಟ, ಆರ್ ಬಿಐ ಸ್ವಾಯತತ್ತೆ ಮೇಲೆ ಕೇಂದ್ರದ ಪ್ರಹಾರ ಇಂತಹ ಮಾತುಗಳೇ ಕೇಳಿ ಬರುತ್ತಿರುವ ಈ ಸಂದರ್ಭದಲ್ಲಿ ಊರ್ಜಿತ್ ಪಟೇಲ್ ಅವರಿಗೆ ಪ್ರಧಾನಿ ಮೋದಿ ಶುಭಾಶಯ ನಿಜಕ್ಕೂ ಅಚ್ಚರಿ ಮೂಡಿಸುವಂತಿದೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಊರ್ಜಿತ್ ಪಟೇಲ್ ಓರ್ವ ಪ್ರಾಮಾಣಿಕ ಮತ್ತು ಅದ್ಭುತ ಅರ್ಥಶಾಸ್ತ್ರಜ್ಞ ಎಂದು ಬಣ್ಣಿಸಿದ್ದಾರೆ. ಊರ್ಜಿತ್ ಪಟೇಲ್ ಅವಧಿಯಲ್ಲೇ ಆರ್‌ಬಿಐ ಮತ್ತು ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಶಿಸ್ತು ಕಾಣಿಸಿಕೊಂಡಿದ್ದು ಎಂದು ಮೋದಿ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

2026 ರಲ್ಲಿ ಮೇಷ ರಾಶಿಯವರ ಆರ್ಥಿಕ ಸ್ಥಿತಿ ಹೇಗಿರುತ್ತದೆ? AI ಪ್ರಕಾರ ಲಾಭನಾ ಅಥವಾ ನಷ್ಟನಾ?
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು