ನೋಟ್ ಬ್ಯಾನ್: ಸಿಂಗ್ ಮುಂದೆ ಕೈಕಟ್ಟಿ ನಿಂತ ಉರ್ಜಿತ್!

Published : Nov 27, 2018, 05:25 PM IST
ನೋಟ್ ಬ್ಯಾನ್: ಸಿಂಗ್ ಮುಂದೆ ಕೈಕಟ್ಟಿ ನಿಂತ ಉರ್ಜಿತ್!

ಸಾರಾಂಶ

ಸಂಸತ್ ಸಮಿತಿ ಮುಂದೆ ಹಾಜರಾದ ಆರ್‌ಬಿಐ ಗರ್ವನರ್! ನೋಟು ನಿಷೇಧ, ಎನ್‌ಪಿಎ ಕುರಿತಂತೆ ವಿವರಣೆ ನೀಡಿದ ಉರ್ಜಿತ್ ಪಟೇಲ್! ಕೇಂದ್ರ-ಆರ್‌ಬಿಐ ತಿಕ್ಕಾಟದ ಬಳಿಕ ಸಂಸತ್ ಸಮಿತಿ ಮುಂದೆ ಉರ್ಜಿತ್! ಡಾ. ಸಿಂಗ್ ಸದಸ್ಯ , ವೀರಪ್ಪ ಮೊಯ್ಲಿ ಅಧ್ಯಕ್ಷರಾಗಿರುವ ಸಮಿತಿ

ನವದೆಹಲಿ(ನ.27): ನೋಟು ನಿಷೇಧ, ಎನ್‌ಪಿಎ ಕುರಿತಂತೆ ವಿವರಣೆ ನೀಡಲು ಆರ್‌ಬಿಐ ಗವರ್ನರ್ ಉರ್ಜಿತ್ ಪಟೇಲ್, ಸಂಸತ್ ಸಮಿತಿ ಎದುರು ಹಾಜರಾಗಿದ್ದಾರೆ. 

ನ.12 ರಂದೇ ಉರ್ಜಿತ್ ಪಟೇಲ್ ಸಂಸತ್ ಸಮಿತಿ ಎದುರು ಹಾಜರಾಗಬೇಕಿತ್ತು. ಆದರೆ ಕೇಂದ್ರ ಸರ್ಕಾರ-ಆರ್‌ಬಿಐ ನೊಂದಿಗಿನ ತಿಕ್ಕಾಟದ ನಂತರ ಇಂದು ಸಂಸತ್ ಸಮಿತಿ ಎದುರು ಅವರು ಹಾಜರಾಗಿದ್ದಾರೆ. 

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ಈ ಸಮಿತಿಯ ಸದಸ್ಯರಾಗಿದ್ದು, ಮಾಜಿ ಕೇಂದ್ರ ಸಚಿವ ವೀರಪ್ಪ ಮೋಯ್ಲಿ ಸಮಿತಿಯ ಅಧ್ಯಕ್ಷರಾಗಿದ್ದಾರೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಕೇವಲ ಆಧಾರ್ ಸಂಖ್ಯೆ ಬಳಸಿ ನಿಮ್ಮ ಬ್ಯಾಂಕ್ ಹಣ ಲಪಟಾಯಿಸಲು ಸಾಧ್ಯವೇ? ಈ ಬಗ್ಗೆ UIDAI ನೀಡಿದ ಮಹತ್ವದ ಮಾಹಿತಿ ಇಲ್ಲಿದೆ!
Techie Career Change: 2 ಕೋಟಿ ಸಂಬಳದ ಕೆಲಸ ಬಿಟ್ಟು ಕೆಫೆ ತೆರೆದ 29ರ ಯುವತಿ! ಟೆಕ್ಕಿಯ ಕಥೆನೇ ರೋಚಕ