Union Budget 2019: ಕರ್ನಾಟಕಕ್ಕೆ ಸಿಕ್ಕಿದ್ದೇನು..?

Published : Feb 01, 2019, 06:47 PM IST
Union Budget 2019: ಕರ್ನಾಟಕಕ್ಕೆ ಸಿಕ್ಕಿದ್ದೇನು..?

ಸಾರಾಂಶ

ಕೇಂದ್ರ ಸರ್ಕಾರದ 2019-20ರ ಮಧ್ಯಂತರ ಬಜೆಟ್ ನಲ್ಲಿ ಹಲವು ಜನಪ್ರಿಯ ಘೋಷಣೆಗಳು ಇರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಆದ್ರೆ ಈ ಮೋದಿ ಬಜೆಟ್ ನಲ್ಲಿ ನಮ್ಮ ಕರ್ನಾಟಕಕ್ಕೆ ಸಿಕ್ಕಿದ್ದೇನು..? 

ಬೆಂಗಳೂರು, [ಫೆ.01:] ಅನಾರೋಗ್ಯದಿಂದ ಬಳಲುತ್ತಿರುವ ಅರುಣ್ ಜೇಟ್ಲಿ ಅವರ ಅನುಪಸ್ಥಿತಿಯಲ್ಲಿ ಹಂಗಾಮಿ ಹಣಕಾಸು ಸಚಿವರಾಗಿ ಪಿಯೂಷ್ ಗೋಯಲ್ ಕೇಂದ್ರದ ಮಧ್ಯಂತರ ಬಜೆಟ್ ಮಂಡಿಸಿದ್ದಾರೆ.

ಮಧ್ಯಂತರ ಬಜೆಟ್‌ನ ಮಹಾ ಕೊಡುಗೆ: ಅದೂ, ಇದೂ, ಎಲ್ಲವೂ ನಿಮಗೆ!

ಕೇಂದ್ರ ಸರ್ಕಾರದ 2019-20ರ ಮಧ್ಯಂತರ ಬಜೆಟ್ ನಲ್ಲಿ ಹಲವು ಜನಪ್ರಿಯ ಘೋಷಣೆಗಳು ಮಾಡಲಾಗಿದೆ. ಇನ್ನು ಇದರಲ್ಲಿ ಕರ್ನಾಟಕಕ್ಕೆ ಸಿಕ್ಕಿದ್ದೇನು? ಇದರ ವಿವರಗಳು ಇಲ್ಲಿವೆ.

* ರಾಜ್ಯದ ನಗರ ಕುಡಿಯುವ ನೀರಿನ ಯೋಜನೆಗೆ 217.83 ಕೋಟಿ ರೂ.
* ಬೆಂಗಳೂರಿನ ಯುನಾನಿ ಮೆಡಿಸನ್ ಸಂಸ್ಥೆಗೆ 15 ಕೋಟಿ ರೂ. 
* ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆಗೆ 157.50 ಕೋಟಿ ರೂ. 
* ರಾಜ್ಯ ಹೆದ್ದಾರಿಗಳ ಅಭಿವೃದ್ಧಿಗೆ 300 ಕೋಟಿ ರೂ.
* ಜಲಾನಯನ ಅಭಿವೃದ್ಧಿಯ 2ನೇ ಯೋಜನೆಗೆ 131.33 ಕೋಟಿ ರೂ.
* ಮೈಸೂರಿನ ಸ್ಪೀಚ್ ಅಂಡ್ ಹಿಯರಿಂಗ್ ಸಂಸ್ಥೆಗೆ 55 ಕೋಟಿ ರೂ. 
* ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (IISC) 179 ಕೋಟಿ ರೂ. ಅನುದಾನ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

'ಸಿಎ ಮಾಡದೇ ಇದ್ರೆ ಕಂಪನಿಯಲ್ಲಿ ಜಾಗವೇ ಇಲ್ಲ ಅಂದಿದ್ರು ಅಪ್ಪ..' ಕೆಬಿಸಿಯಲ್ಲಿ ದಿನಗಳ ನೆನೆದ ಉದ್ಯಮಿ ಕುಮಾರ ಮಂಗಲಂ ಬಿರ್ಲಾ
ಅಸಲಿ ಚಿನ್ನದ ತಲೆಗೆ ಹೊಡೆದಂತೆ ಮಾರಾಟವಾಗ್ತಿದೆ ಬಾಂಗ್ಲಾದ ಫೇಕ್​ ಗೋಲ್ಡ್​! ನೀವು ಕೊಳ್ತಿರೋದು ಅಸಲಿನಾ?