
ಬೆಂಗಳೂರು(ಜೂ.03): ಕೇಂದ್ರ ಸರ್ಕಾರ ಎಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಬಳಿಕ ಮೇ 22 ಭಾನುವಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ದೇಶಾದ್ಯಂತ ಭಾರೀ ಕುಸಿದಿದೆ. ಅಬಕಾರಿ ಸುಂಕವು ಪೆಟ್ರೋಲ್ ದರದ ಪ್ರತಿ ಲೀಟರ್ಗೆ 8 ರೂಪಾಯಿ ಮತ್ತು ಡೀಸೆಲ್ ದರದ ಪ್ರತಿ ಲೀಟರ್ ಮೇಲೆ 6 ರೂಪಾಯಿ ಕಡಿಮೆಯಾಗಲಿದೆ ಎಂದು ಕೇಂದ್ರ ನೇರ ತೆರಿಗೆ ಮತ್ತು ಸುಂಕ ಮಂಡಳಿ ತಿಳಿಸಿದೆ.
ಏಪ್ರಿಲ್ ತಿಂಗಳಲ್ಲಿ ಹಣದುಬ್ಬರ ಕಳೆದ ಎಂಟು ವರ್ಷಗಳಲ್ಲಿಯೇ ಅತ್ಯಧಿಕ ಮಟ್ಟಕ್ಕೆ ಏರಿಕೆಯಾಗಿರುವ ನಡುವೆ, ಗ್ರಾಹಕರಿಗೆ ಕೊಂಚ ನಿರಾಳತೆ ನೀಡುವ ಗುರಿ ಹೊಂದಿದೆ. ಕೇಂದ್ರ ಸರ್ಕಾರ ಸುಂಕ ಕಡಿತಗೊಳಿಸಿದ ಬಳಿಕ ಕರ್ನಾಟಕದ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಾಗಿದೆ? ಇಲ್ಲಿದೆ ವಿವರ.
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು:
ಬಾಗಲಕೋಟೆ - ರೂ. 102.40
ಬೆಂಗಳೂರು - ರೂ. 101.94
ಬೆಂಗಳೂರು ಗ್ರಾಮಾಂತರ - ರೂ. 102
ಬೆಳಗಾವಿ - ರೂ. 102.63
ಬಳ್ಳಾರಿ - ರೂ. 103.87
ಬೀದರ್ - ರೂ. 102.44
ವಿಜಯಪುರ - ರೂ. 101.65
ಚಾಮರಾಜನಗರ - ರೂ. 102.39
ಚಿಕ್ಕಬಳ್ಳಾಪುರ - ರೂ. 101.94
ಚಿಕ್ಕಮಗಳೂರು - ರೂ. 102.33
ಚಿತ್ರದುರ್ಗ - ರೂ. 103.08
ದಕ್ಷಿಣ ಕನ್ನಡ - ರೂ. 101.14
ದಾವಣಗೆರೆ - ರೂ. 103.60
ಧಾರವಾಡ - ರೂ. 101.69
ಗದಗ - ರೂ. 102.35
ಕಲಬುರಗಿ - ರೂ. 102.24
ಹಾಸನ - ರೂ. 101.63
ಹಾವೇರಿ - ರೂ. 102.55
ಕೊಡಗು - ರೂ. 102.69
ಕೋಲಾರ - ರೂ. 101.68
ಕೊಪ್ಪಳ - ರೂ. 103.13
ಮಂಡ್ಯ - ರೂ. 101.86
ಮೈಸೂರು - ರೂ. 101.60
ರಾಯಚೂರು - ರೂ. 102.35
ರಾಮನಗರ - ರೂ. 102.28
ಶಿವಮೊಗ್ಗ - ರೂ. 103.28
ತುಮಕೂರು - ರೂ. 102.81
ಉಡುಪಿ - ರೂ. 101.44
ಉತ್ತರ ಕನ್ನಡ - ರೂ. 102.49
ಯಾದಗಿರಿ - ರೂ. 102.38
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
ಬಾಗಲಕೋಟೆ - ರೂ. 88.33
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.95
ಬೆಳಗಾವಿ - ರೂ. 88.54
ಬಳ್ಳಾರಿ - ರೂ. 89.66
ಬೀದರ್ - ರೂ. 88.36
ವಿಜಯಪುರ - ರೂ. 87.66
ಚಾಮರಾಜನಗರ - ರೂ. 88.30
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 88.21
ಚಿತ್ರದುರ್ಗ - ರೂ. 88.82
ದಕ್ಷಿಣ ಕನ್ನಡ - ರೂ. 87.14
ದಾವಣಗೆರೆ - ರೂ. 89.29
ಧಾರವಾಡ - ರೂ. 87.68
ಗದಗ - ರೂ. 88.28
ಕಲಬುರಗಿ - ರೂ. 88.19
ಹಾಸನ - ರೂ. 87.52
ಹಾವೇರಿ - ರೂ. 88.47
ಕೊಡಗು - ರೂ. 88.54
ಕೋಲಾರ - ರೂ. 87.66
ಕೊಪ್ಪಳ - ರೂ. 89
ಮಂಡ್ಯ - ರೂ. 87.82
ಮೈಸೂರು - ರೂ. 87.58
ರಾಯಚೂರು - ರೂ. 88.30
ರಾಮನಗರ - ರೂ. 87.20
ಶಿವಮೊಗ್ಗ - ರೂ. 89.04
ತುಮಕೂರು - ರೂ. 88.68
ಉಡುಪಿ - ರೂ. 87.41
ಉತ್ತರ ಕನ್ನಡ - ರೂ. 88.36
ಯಾದಗಿರಿ - ರೂ. 88.31
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಓದಿರಿ.