ಬೆಂಕಿ ಹೊತ್ತಿ ಧಗಧಗನೆ ಉರಿದ ತೆಂಗಿನ ಮರ

Published : Nov 07, 2019, 12:27 PM IST
ಬೆಂಕಿ ಹೊತ್ತಿ ಧಗಧಗನೆ ಉರಿದ ತೆಂಗಿನ ಮರ

ಸಾರಾಂಶ

ಚಿಕ್ಕಮಗಳೂರಿನಲ್ಲಿ ದೇವಾಲಯದ ಮುಂದುವರಿದ ತೆಂಗಿನ ಮರಕ್ಕೆ ಬೆಂಕಿ ಹೊತ್ತಿದ್ದು ಜನರಲ್ಲಿ ಆತಂಕ ಎದುರಾಗಿದೆ. 

ಚಿಕ್ಕಮಗಳೂರು (ಅ.07) : ಮಳೆಗಾಲ ಮುಕ್ತಾಯವಾದರೂ ಕೂಡ ರಾಜ್ಯದಲ್ಲಿ ಮಳೆಯ ಅಬ್ಬರ ಮಾತ್ರ ನಿಂತಿಲ್ಲ. ಹಲವೆಡೆ ಇನ್ನೂ ವರುಣ ಅಬ್ಬರಿಸುತ್ತಿದ್ದಾನೆ. 

ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಮಳೆಯಾಗುತ್ತಿದ್ದು, ತರೀಕೆರೆ ಅಜ್ಜಂಪುರ ತಾಲೂಕಿನಲ್ಲಿ ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತಿ ಉರಿದಿದೆ. 

ಇಲ್ಲಿನ ಕಿರಾಳಮ್ಮ ದೇವಾಲಯದ ಬಳಿ ಇರುವ ತೆಂಗಿನಮರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿ ಉರಿದಿದೆ. ಈ ವೇಳೆ ಮರವು ಸಂಪೂರ್ಣ ಸುಟ್ಟು ಕರಕಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ದೇವಾಲಯದ ಬಳಿ ಇರುವ ತೆಂಗಿನಮರ ಹೊತ್ತಿ ಉರಿದಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

PREV
click me!

Recommended Stories

ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಕೊಲೆ ರಹಸ್ಯ ರಿವೀಲ್: ಪೊಲೀಸರ ಬಲೆಗೆ ಬಿದ್ದ ಮೂವರು!
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ