ಗೋಮಾತೆ ರಕ್ಷಣೆಗೆ ಧಾವಿಸಿ ಮಾನವೀಯತೆ ಮೆರೆದ ಸಾರ್ವಜನಿಕರು..!

By Suvarna NewsFirst Published Jan 7, 2020, 5:25 PM IST
Highlights

ಈಗಿನ ಕಾಲದಲ್ಲಿ ಮಾನವೀಯತೆಯೇ ಇಲ್ಲ ಎಂಬ ಮಾತನ್ನು ಆಗಾಗ ಕೇಳುತ್ತಿರುತ್ತೇವೆ. ಆದರೆ ಇನ್ನೂ ನಾವು ಮಾನವೀಯತೆಯನ್ನು ಕಳೆದುಕೊಂಡಿಲ್ಲ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ! 

ಚಿಕ್ಕಮಗಳೂರಿನ ಬೇಲೂರು ರಸ್ತೆಯೊಂದರಲ್ಲಿ ಹಸು ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಗುದ್ದು ಹಸು ರಕ್ತದ ಮಡುವಿನಲ್ಲಿ ಒದ್ದಾಡುತ್ತಿತ್ತು. ಕೂಡಲೇ ಅಲ್ಲಿದ್ದವರು ರಕ್ಷಣೆಗೆ ಧಾವಿಸಿದ್ದಾರೆ.  ಹಸುವಿಗೆ ನೀರು ಕುಡಿಸಿದ್ದಾರೆ.. ಸಾರ್ವಜನಿಕರ ಈ ಕೆಲಸ ಮೆಚ್ಚುಗೆಗೆ ಪಾತ್ರವಾಗಿದೆ. ಇಲ್ಲಿದೆ ನೋಡಿ ವಿಡಿಯೋ! 

ಚಿಕ್ಕಮಗಳೂರು (ಜ. 07): ಈಗಿನ ಕಾಲದಲ್ಲಿ ಮಾನವೀಯತೆಯೇ ಇಲ್ಲ ಎಂಬ ಮಾತನ್ನು ಆಗಾಗ ಕೇಳುತ್ತಿರುತ್ತೇವೆ. ಆದರೆ ಇನ್ನೂ ನಾವು ಮಾನವೀಯತೆಯನ್ನು ಕಳೆದುಕೊಂಡಿಲ್ಲ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ! 

ಏಕಾಏಕಿ ಪೊಲೀಸ್ ಠಾಣೆಗೆ ನುಗ್ಗಿದ ಕೋತಿ; ಕಪಿ ಚೇಷ್ಟೆಗೆ ಪೊಲೀಸರು ಕಕ್ಕಾಬಿಕ್ಕಿ!

ಚಿಕ್ಕಮಗಳೂರಿನ ಬೇಲೂರು ರಸ್ತೆಯೊಂದರಲ್ಲಿ ಹಸು ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಗುದ್ದು ಹಸು ರಕ್ತದ ಮಡುವಿನಲ್ಲಿ ಒದ್ದಾಡುತ್ತಿತ್ತು. ಕೂಡಲೇ ಅಲ್ಲಿದ್ದವರು ರಕ್ಷಣೆಗೆ ಧಾವಿಸಿದ್ದಾರೆ.  ಹಸುವಿಗೆ ನೀರು ಕುಡಿಸಿದ್ದಾರೆ.. ಸಾರ್ವಜನಿಕರ ಈ ಕೆಲಸ ಮೆಚ್ಚುಗೆಗೆ ಪಾತ್ರವಾಗಿದೆ. ಇಲ್ಲಿದೆ ನೋಡಿ ವಿಡಿಯೋ! 

"

click me!