ಗೋಮಾತೆ ರಕ್ಷಣೆಗೆ ಧಾವಿಸಿ ಮಾನವೀಯತೆ ಮೆರೆದ ಸಾರ್ವಜನಿಕರು..!

Suvarna News   | Asianet News
Published : Jan 07, 2020, 05:25 PM ISTUpdated : Jan 07, 2020, 05:28 PM IST
ಗೋಮಾತೆ ರಕ್ಷಣೆಗೆ ಧಾವಿಸಿ ಮಾನವೀಯತೆ ಮೆರೆದ ಸಾರ್ವಜನಿಕರು..!

ಸಾರಾಂಶ

ಈಗಿನ ಕಾಲದಲ್ಲಿ ಮಾನವೀಯತೆಯೇ ಇಲ್ಲ ಎಂಬ ಮಾತನ್ನು ಆಗಾಗ ಕೇಳುತ್ತಿರುತ್ತೇವೆ. ಆದರೆ ಇನ್ನೂ ನಾವು ಮಾನವೀಯತೆಯನ್ನು ಕಳೆದುಕೊಂಡಿಲ್ಲ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ!  ಚಿಕ್ಕಮಗಳೂರಿನ ಬೇಲೂರು ರಸ್ತೆಯೊಂದರಲ್ಲಿ ಹಸು ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಗುದ್ದು ಹಸು ರಕ್ತದ ಮಡುವಿನಲ್ಲಿ ಒದ್ದಾಡುತ್ತಿತ್ತು. ಕೂಡಲೇ ಅಲ್ಲಿದ್ದವರು ರಕ್ಷಣೆಗೆ ಧಾವಿಸಿದ್ದಾರೆ.  ಹಸುವಿಗೆ ನೀರು ಕುಡಿಸಿದ್ದಾರೆ.. ಸಾರ್ವಜನಿಕರ ಈ ಕೆಲಸ ಮೆಚ್ಚುಗೆಗೆ ಪಾತ್ರವಾಗಿದೆ. ಇಲ್ಲಿದೆ ನೋಡಿ ವಿಡಿಯೋ! 

ಚಿಕ್ಕಮಗಳೂರು (ಜ. 07): ಈಗಿನ ಕಾಲದಲ್ಲಿ ಮಾನವೀಯತೆಯೇ ಇಲ್ಲ ಎಂಬ ಮಾತನ್ನು ಆಗಾಗ ಕೇಳುತ್ತಿರುತ್ತೇವೆ. ಆದರೆ ಇನ್ನೂ ನಾವು ಮಾನವೀಯತೆಯನ್ನು ಕಳೆದುಕೊಂಡಿಲ್ಲ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ! 

ಏಕಾಏಕಿ ಪೊಲೀಸ್ ಠಾಣೆಗೆ ನುಗ್ಗಿದ ಕೋತಿ; ಕಪಿ ಚೇಷ್ಟೆಗೆ ಪೊಲೀಸರು ಕಕ್ಕಾಬಿಕ್ಕಿ!

ಚಿಕ್ಕಮಗಳೂರಿನ ಬೇಲೂರು ರಸ್ತೆಯೊಂದರಲ್ಲಿ ಹಸು ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಗುದ್ದು ಹಸು ರಕ್ತದ ಮಡುವಿನಲ್ಲಿ ಒದ್ದಾಡುತ್ತಿತ್ತು. ಕೂಡಲೇ ಅಲ್ಲಿದ್ದವರು ರಕ್ಷಣೆಗೆ ಧಾವಿಸಿದ್ದಾರೆ.  ಹಸುವಿಗೆ ನೀರು ಕುಡಿಸಿದ್ದಾರೆ.. ಸಾರ್ವಜನಿಕರ ಈ ಕೆಲಸ ಮೆಚ್ಚುಗೆಗೆ ಪಾತ್ರವಾಗಿದೆ. ಇಲ್ಲಿದೆ ನೋಡಿ ವಿಡಿಯೋ! 

"

PREV
click me!

Recommended Stories

Charmadi Ghat Fire ಚಾರ್ಮಾಡಿ ಘಾಟಿಯಲ್ಲಿ ಹೊತ್ತಿಕೊಂಡ ಬೆಂಕಿ; ನೂರಾರು ಎಕರೆ ಅರಣ್ಯ, ಪ್ರಾಣಿ-ಪಕ್ಷಿಗಳು ಭಸ್ಮ?
ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ 2025 ಪ್ರಕಟ: ಸುವರ್ಣ ನ್ಯೂಸ್ ಮಂಜುನಾಥ್, ಕನ್ನಡಪ್ರಭ ಅನಂತ್ ನಾಡಿಗ್‌ ಆಯ್ಕೆ!