
ಬಾಲಿವುಡ್ ನಟ ಕ್ರಿಸ್ ಹೆಮ್ಸ್ವರ್ತ್ ಸಹಾಯಕ್ಕೆ ಮುಂದಾಗಿದ್ದಾರೆ. ಕಾಡ್ಗಿಚ್ಚು ನಿಯಂತ್ರಣಕ್ಕೆ 10 ಲಕ್ಷ ರೂ ದೇಣಿಗೆ ನೀಡಿದ್ದಾರೆ. ಜೊತೆಗೆ ಬೇರೆಯವರಿಗೂ ಕೈ ಜೋಡಿಸುವಂತೆ ಕೇಳಿಕೊಂಡಿದ್ದಾರೆ.
ಸಿಡ್ನಿಯ ತಾಪಮಾನ ವಿಶ್ವದಲ್ಲೇ ಅಧಿಕ!
'ಹಾಯ್ ಗೆಳೆಯರೇ , ನಿಮ್ಮೆಲ್ಲರಿಗೂ ತಿಳಿದಿರುವ ಹಾಗೆ ಅಸ್ಟ್ರೇಲಿಯಾದ ಕಾಡ್ಗಿಚ್ಚು ನಮ್ಮ ಕಾಡನ್ನು ನಾಶ ಮಾಡಿದೆ. ಇದನ್ನು ನಿಯಂತ್ರಣಕ್ಕೆ ತರಲು ನಾವೆಲ್ಲರೂ ಆರ್ಥಿಕವಾಗಿ ಕೈ ಜೋಡಿಸಬೇಕಿದೆ. ಈ ಹಣವು ಅಗ್ನಿಶಾಮಕ ದಳದವರಿಗೆ ತಲುಪುತ್ತದೆ. ಮನೆ ಕಳೆದುಕೊಂಡವರಿಗೆ ಹಾಗೂ ಪ್ರಾಣಪಾಯದಿಂದ ಪಾರಾದ ಪ್ರಾಣಿಗಳಿಗೆ ಸಹಾಯವಾಗುತ್ತದೆ ' ಎಂದು ಹೇಳಿದ್ದಾರೆ.
ಇದಕ್ಕೆ ಭಾರತೀಯ ಕ್ರಿಕೆಟ್ ಆಟಗಾರ ಯುವರಾಜ್ ಸಿಂಗ್ ಭೀಕರ ಘಟನೆ ಬಗ್ಗೆ ಟ್ಟಿಟರ್ನಲ್ಲಿ ಬರೆದುಕೊಂಡಿದ್ದಾರೆ. ಇದು ಬೇಗ ನಿಯಂತ್ರಣಕ್ಕೆ ಬರಲಿ ಎಂದು ಪ್ರಾರ್ಥಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.