ಕೇಸರಿ ಹಾಡಿನ ಮೂಲಕ ಕೊರೋನಾ ವಾರಿಯರ್ಸ್‌ಗೆ ಅಕ್ಷಯ್ ಕುಮಾರ್ ನಮನ

Published : Apr 24, 2020, 10:12 PM ISTUpdated : Apr 24, 2020, 10:20 PM IST
ಕೇಸರಿ ಹಾಡಿನ ಮೂಲಕ ಕೊರೋನಾ ವಾರಿಯರ್ಸ್‌ಗೆ ಅಕ್ಷಯ್ ಕುಮಾರ್ ನಮನ

ಸಾರಾಂಶ

ಕೊರೋನಾ ವಾರಿಯರ್ಸ್ ಗೆ ಅಕ್ಷಯ್ ಕುಮಾರ್ ವಂದನೆ/  ಕೇಸರಿ ಸಿನಿಮಾದ ಹಾಡಿನ ಮೂಲಕ ವೈದ್ಯರಿಗೆ ನಮನ/ ಸೋಶಿಯಲ್ ಮೀಡಿಯಾ ಮೂಲಕ ಸಂದೇಶ ಸಾರಿದ ಅಕ್ಷಯ್ ಕುಮಾರ್

ಮುಂಬೈ(ಏ. 24)  ಒಂದರ್ಥದಲ್ಲಿ ಕೊರೋನಾ ವಾರಿಯರ್ಸ್ ಆಗಿ ನಿಂತಿರುವ ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ ಈಗ ತೇರಿ ಮಿಟ್ಟಿ ಸಾಂಗ್ ಅನ್ನು ತಮ್ಮ ಸೋಶಿಯಲ್ ಮೀಡಿಯಾ ಪೇಜ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. 

ಕೇಸರಿ ಸಿನಿಮಾದ ಹಾಡನ್ನು ಶೇರ್ ಮಾಡಿಕೊಂಡಿರುವ ಅಕ್ಷಯ್ ಕುಮಾರ್ ವೈದ್ಯರಿಗೆ ವಂದನೆ ಸಲ್ಲಿಸುತ್ತಾರೆ. ಸಲ್ಮಾನ್ ಖಾನ್ ಸಹ ತಮ್ಮದೇ ದನಿಯಲ್ಲಿ ತಾವೇ ಸಾಹಿತ್ಯ ಬರೆದು ಹಾಡೊಂದನ್ನು ಹಾಡಿದ್ದರು. ಬಾಲಿವುಡ್ ನ ಅನೇಕ ನಾಯಕ ನಾಯಕಿಯರೂ ಸಹ ಕೊರೋನಾ ಜಾಗೃತಿ ಮೂಡಿಸುತ್ತಲೇ ಇದ್ದಾರೆ.

25 ಕೋಟಿ ಬಳಿಕ ಮತ್ತೆ ಮೂರು ಕೋಟಿ ಕೊಟ್ಟ ಕುಮಾರ್

ವೈದ್ಯರು, ಮೆಡಿಕಲ್ ಸಿಬ್ಬಂದಿ, ನರ್ಸ್ ಗಳಿಗೆ ವಂದನೆ ಸಲ್ಲಿಸುತ್ತಾರೆ, ವೂದ್ಯರ ಕೆಲಸ, ಕೋರೋನಾ ವೂರಸ್ ಸೋಂಕಿತರ ಸ್ಯಾಂಪಲ್ ಕಲೆಕ್ಟ್ ಮಾಡುವುದು ಸೇರಿದಣತೆ ಅನೇಕ ಚಿತ್ರಗಳನ್ನು ಇದು ಒಳಗೊಂಡಿದ್ದು ವೈದ್ಯರ ಮೇಲೆ ಹಲ್ಲೆ ಮಾಡುವುದನ್ನು ನಿಲ್ಲಿಸಿ ಎಂದು ಕೇಳಿಕೊಳ್ಳುತ್ತಾರೆ. ಕೊರೋನಾ ವಿರುದ್ಧದ ಹೋರಾಟಕ್ಕೆ ಅಕ್ಷಯ್ ಕುಮಾರ್ 25 ಕೋಟಿ ರೂ. ದೇಣಿಗೆಯನ್ನು ನೀಡಿದ್ದರು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

'ವಿಲನ್ ರೋಲ್'ನ ಲೀಸ್ ತೆಗೆದುಕೊಂಡಿದ್ದಾರಾ ಯಶ್? ಈ ಪ್ರಶ್ನೆಗೆ ಮಾರ್ಮಿಕ ಉತ್ತರ ಇಲ್ಲಿದೆ ನೋಡಿ!
ಬ್ರೇಕಪ್ ಸುದ್ದಿ ಬೆನ್ನಲ್ಲೇ ಮತ್ತೆ ತ್ರಿಶಾ ಪ್ರತ್ಯಕ್ಷ! ಯಾರ ಜೊತೆ ಎಲ್ಲಿ ಬಂದು ಚಮಕ್ ಕೊಟ್ರು ನೋಡಿ!